ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

42 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

52 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago