ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

2 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

3 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

3 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

3 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago