ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

2 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

2 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

2 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

2 hours ago