ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ -3

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಭಾಂಗಣದಲ್ಲಿ ಕಿಕ್ಕಿರಿದು ಭಾಗವಹಿಸಿದ್ದ ‘ಆಂದೋಲನ’ ದಿನಪತ್ರಿಕೆಯ ಪ್ರೀತಿಯ ಓದುಗರನ್ನು ಚಿತ್ರದಲ್ಲಿ ಕಾಣಬಹುದು. more
ನಿರ್ಮಲ ಕೋಟಿ, ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಕಾರ್ಯಕ್ರಮದ ವೇದಿಕೆ ಮೇಲೆ ಆಸೀನರಾಗಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಬಡಗಲಪುರ ನಾಗೇಂದ್ರ, ಮೇಜರ್ ಜನರಲ್ ಒಂಬತ್ಕೆರೆ, ಕಾ.ಪು.ಸಿದ್ದಲಿಂಗಸ್ವಾಮಿ, ಎಂ.ಲಕ್ಷ್ಮಣ್, ಚಿಂತಾಮಣಿ ಪಾಲ್ಗೊಂಡಿರುವುದು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆನ್ನ ಮೇಲೆ ಕೈ ಹಾಕಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಸಾಗುತ್ತಿರುವ ದೃಶ್ಯ more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಸಂಪಾದಕ ಉಮೇಶ್ ಭಟ್ ಸ್ವಾಗತ ಭಾಷಣ ಮಾಡಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿಕೋಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಗತ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಶೀತಲ್ ಕೋಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಆಂದೋಲನ’ ದಿನಪತ್ರಿಕೆ ಓದುತ್ತಿರುವುದು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಗಿಡ ಕೊಟ್ಟು ಶುಭಾಶಯ ಕೋರಿದರು.more
‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಯರ್ ಸುನಂದ ಪಾಲನೇತ್ರ, ಕುರುಬೂರು ಶಾಂತಕುಮಾರ್, ಜಗದೀಶ್ ಮತ್ತಿತರರು ಚಿತ್ರದಲ್ಲಿದ್ದಾರೆ. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಆಟೋ ಚಾಲಕರ ಸಂಘದವರು ನಿರ್ಮಲ ಕೋಟಿ ಅವರಿಗೆ ಶುಭ ಕೋರಿದರು.more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು ಭಾಷಣ ಮಾಡಿದರು.
andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago