ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ – 4

‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಪತ್ರಿಕೆಯಲ್ಲಿ ೨೦ ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಶ್ರೀಧರ್ ಆರ್.ಭಟ್, ವಿ.ಪ್ರಕಾಶ್, ಎ.ಎಚ್.ಗೋವಿಂದ, ಎಸ್.ವಿಜಯಕುಮಾರ್, ಎಚ್.ಎನ್.ಕುಮಾರ್, ಮಂಜು ಕೋಟೆ, ರಾಜೇಶ್ ಬೆಂಡರವಾಡಿ, ಪ್ರಸಾದ್ ಬದನಗುಪ್ಪೆ, ಸಿದ್ದೇಗೌಡ, ಸೂರ್ಯನಾರಾಯಣ್, ಅಣ್ಣೂರು ಲಕ್ಷ್ಮಣ್, ಕಾಮಗೆರೆ ಸೋಮಶೇಖರ್, ದೇಮಹಳ್ಳಿ ಶಿವಕುಮಾರ್ ಅವರನ್ನು ಗೌರವಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ನಿರ್ಮಲಾ ರಾಜಶೇಖರ ಕೋಟಿ, ಪ.ಮಲ್ಲೆಶ್, ರವಿ ಕೋಟಿ, ರಶ್ಮಿ ಕೋಟಿ, ಶೀತಲ್ ಕೋಟಿ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ತೋಂಟದಾರ್ಯ, ಮಾಜಿ ಮಹಾಪೌರ ಆರ್.ಲಿಂಗಪ್ಪ, ಡಾ.ಬಿ.ಜೆ.ವಿಜಯಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮಹಾಲಕ್ಷ್ಮೀ ಸ್ವೀಟ್ಸ್ ಶಿವಕುಮಾರ್, ಎ.ಪಿ.ನಾಗೇಶ್, ರಂಗರಾವ್ ಅಂಡ್ ಸನ್ಸ್‌ನ ಸಂಸ್ಥಾಪಕ ಆರ್.ಗುರು, ಸುರೇಶ್ ಕುಮಾರ್ ಜೈನ್, ಸಿ.ಡಿ.ಶ್ರೀನಿವಾಸ ಮೂರ್ತಿ, ಕವೀಶ್‌ಗೌಡ, ಮಡ್ಡೀಕೆರೆ ಗೋಪಾಲ್, ಆಲಗೂಡು ಶಿವಕುಮಾರ್, ನಿಖಿಲೇಶ್, ಪ್ರಸನ್ನ, ಸಾಗ್ಗೆರೆ ರಾಮಸ್ವಾಮಿ, ಕಲ್ಮಳ್ಳಿ ಶಿವಕುಮಾರ್, ಅಪೂರ್ವ ಹೋಟೆಲ್‌ನ ಸುರೇಶ್ ಮತ್ತಿತರರನ್ನು ಚಿತ್ರದಲ್ಲಿ ಕಾಣಬಹುದುmore
ಆಂದೋಲನ ದಿನಪತ್ರಿಕೆಯ ನಡೆದು ಬಂದ ದಾರಿಯನ್ನು ತಿಳಿಸುವ ವೀಡಿಯೋ ಪ್ರಸಾರಕ್ಕೆ ಹಿರಿಯ ಪತ್ರಕರ್ತ ಸಾಯಿನಾಥ್ ರವರು ಚಾಲನೆ ನೀಡಿದ ಸಂದರ್ಭ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರ ನಟ ಶಿವರಾಜ್‌ಕುಮಾರ್, ಗುರುಲಿಂಗಸ್ವಾಮಿ ಹೊಳಿಮಠ್ ಚಿತ್ರದಲ್ಲಿದ್ದಾರೆmore
ರಾಜಶೇಖರ ಕೋಟಿಯವರ ‘ಇದ್ದದ್ದು ಇದ್ಹಾಂಗ’ ಲೇಖನಗಳ ಸಂಗ್ರಹ ಪುಸ್ತಕವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರನಟ ಶಿವರಾಜ್ ಕುಮಾರ್, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಸಮಾಜವಾದಿ ಪ.ಮಲ್ಲೇಶ್, ನಿರ್ಮಲಾ ರಾಜಶೇಖರ ಕೋಟಿ, ಅಭಿರುಚಿ ಗಣೇಶ್ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಎಸ್.ಎ.ರಾಮದಾಸ್, ಡಿಸಿ ಡಾ.ಬಗಾದಿ ಗೌತಮ್, ಎಸ್.ಮಹದೇವಯ್ಯ, ಕೋಟೆ ಎಂ.ಶಿವಣ್ಣ, ಡಾ.ಎನ್.ಎಲ್.ಭಾರತೀಶಂಕರ್, ಕವೀಶ್‌ಗೌಡ ಇತರರನ್ನು ಚಿತ್ರದಲ್ಲಿ ಕಾಣಬಹುದುmore
andolana

Recent Posts

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

4 mins ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

1 hour ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

1 hour ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

2 hours ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

2 hours ago