ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ – 4

‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಪತ್ರಿಕೆಯಲ್ಲಿ ೨೦ ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಶ್ರೀಧರ್ ಆರ್.ಭಟ್, ವಿ.ಪ್ರಕಾಶ್, ಎ.ಎಚ್.ಗೋವಿಂದ, ಎಸ್.ವಿಜಯಕುಮಾರ್, ಎಚ್.ಎನ್.ಕುಮಾರ್, ಮಂಜು ಕೋಟೆ, ರಾಜೇಶ್ ಬೆಂಡರವಾಡಿ, ಪ್ರಸಾದ್ ಬದನಗುಪ್ಪೆ, ಸಿದ್ದೇಗೌಡ, ಸೂರ್ಯನಾರಾಯಣ್, ಅಣ್ಣೂರು ಲಕ್ಷ್ಮಣ್, ಕಾಮಗೆರೆ ಸೋಮಶೇಖರ್, ದೇಮಹಳ್ಳಿ ಶಿವಕುಮಾರ್ ಅವರನ್ನು ಗೌರವಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ನಿರ್ಮಲಾ ರಾಜಶೇಖರ ಕೋಟಿ, ಪ.ಮಲ್ಲೆಶ್, ರವಿ ಕೋಟಿ, ರಶ್ಮಿ ಕೋಟಿ, ಶೀತಲ್ ಕೋಟಿ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ತೋಂಟದಾರ್ಯ, ಮಾಜಿ ಮಹಾಪೌರ ಆರ್.ಲಿಂಗಪ್ಪ, ಡಾ.ಬಿ.ಜೆ.ವಿಜಯಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮಹಾಲಕ್ಷ್ಮೀ ಸ್ವೀಟ್ಸ್ ಶಿವಕುಮಾರ್, ಎ.ಪಿ.ನಾಗೇಶ್, ರಂಗರಾವ್ ಅಂಡ್ ಸನ್ಸ್‌ನ ಸಂಸ್ಥಾಪಕ ಆರ್.ಗುರು, ಸುರೇಶ್ ಕುಮಾರ್ ಜೈನ್, ಸಿ.ಡಿ.ಶ್ರೀನಿವಾಸ ಮೂರ್ತಿ, ಕವೀಶ್‌ಗೌಡ, ಮಡ್ಡೀಕೆರೆ ಗೋಪಾಲ್, ಆಲಗೂಡು ಶಿವಕುಮಾರ್, ನಿಖಿಲೇಶ್, ಪ್ರಸನ್ನ, ಸಾಗ್ಗೆರೆ ರಾಮಸ್ವಾಮಿ, ಕಲ್ಮಳ್ಳಿ ಶಿವಕುಮಾರ್, ಅಪೂರ್ವ ಹೋಟೆಲ್‌ನ ಸುರೇಶ್ ಮತ್ತಿತರರನ್ನು ಚಿತ್ರದಲ್ಲಿ ಕಾಣಬಹುದುmore
ಆಂದೋಲನ ದಿನಪತ್ರಿಕೆಯ ನಡೆದು ಬಂದ ದಾರಿಯನ್ನು ತಿಳಿಸುವ ವೀಡಿಯೋ ಪ್ರಸಾರಕ್ಕೆ ಹಿರಿಯ ಪತ್ರಕರ್ತ ಸಾಯಿನಾಥ್ ರವರು ಚಾಲನೆ ನೀಡಿದ ಸಂದರ್ಭ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರ ನಟ ಶಿವರಾಜ್‌ಕುಮಾರ್, ಗುರುಲಿಂಗಸ್ವಾಮಿ ಹೊಳಿಮಠ್ ಚಿತ್ರದಲ್ಲಿದ್ದಾರೆmore
ರಾಜಶೇಖರ ಕೋಟಿಯವರ ‘ಇದ್ದದ್ದು ಇದ್ಹಾಂಗ’ ಲೇಖನಗಳ ಸಂಗ್ರಹ ಪುಸ್ತಕವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರನಟ ಶಿವರಾಜ್ ಕುಮಾರ್, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಸಮಾಜವಾದಿ ಪ.ಮಲ್ಲೇಶ್, ನಿರ್ಮಲಾ ರಾಜಶೇಖರ ಕೋಟಿ, ಅಭಿರುಚಿ ಗಣೇಶ್ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಎಸ್.ಎ.ರಾಮದಾಸ್, ಡಿಸಿ ಡಾ.ಬಗಾದಿ ಗೌತಮ್, ಎಸ್.ಮಹದೇವಯ್ಯ, ಕೋಟೆ ಎಂ.ಶಿವಣ್ಣ, ಡಾ.ಎನ್.ಎಲ್.ಭಾರತೀಶಂಕರ್, ಕವೀಶ್‌ಗೌಡ ಇತರರನ್ನು ಚಿತ್ರದಲ್ಲಿ ಕಾಣಬಹುದುmore
andolana

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

50 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

1 hour ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

1 hour ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

1 hour ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

23 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

23 hours ago