ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ – 4

‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಪತ್ರಿಕೆಯಲ್ಲಿ ೨೦ ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಶ್ರೀಧರ್ ಆರ್.ಭಟ್, ವಿ.ಪ್ರಕಾಶ್, ಎ.ಎಚ್.ಗೋವಿಂದ, ಎಸ್.ವಿಜಯಕುಮಾರ್, ಎಚ್.ಎನ್.ಕುಮಾರ್, ಮಂಜು ಕೋಟೆ, ರಾಜೇಶ್ ಬೆಂಡರವಾಡಿ, ಪ್ರಸಾದ್ ಬದನಗುಪ್ಪೆ, ಸಿದ್ದೇಗೌಡ, ಸೂರ್ಯನಾರಾಯಣ್, ಅಣ್ಣೂರು ಲಕ್ಷ್ಮಣ್, ಕಾಮಗೆರೆ ಸೋಮಶೇಖರ್, ದೇಮಹಳ್ಳಿ ಶಿವಕುಮಾರ್ ಅವರನ್ನು ಗೌರವಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ನಿರ್ಮಲಾ ರಾಜಶೇಖರ ಕೋಟಿ, ಪ.ಮಲ್ಲೆಶ್, ರವಿ ಕೋಟಿ, ರಶ್ಮಿ ಕೋಟಿ, ಶೀತಲ್ ಕೋಟಿ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ತೋಂಟದಾರ್ಯ, ಮಾಜಿ ಮಹಾಪೌರ ಆರ್.ಲಿಂಗಪ್ಪ, ಡಾ.ಬಿ.ಜೆ.ವಿಜಯಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮಹಾಲಕ್ಷ್ಮೀ ಸ್ವೀಟ್ಸ್ ಶಿವಕುಮಾರ್, ಎ.ಪಿ.ನಾಗೇಶ್, ರಂಗರಾವ್ ಅಂಡ್ ಸನ್ಸ್‌ನ ಸಂಸ್ಥಾಪಕ ಆರ್.ಗುರು, ಸುರೇಶ್ ಕುಮಾರ್ ಜೈನ್, ಸಿ.ಡಿ.ಶ್ರೀನಿವಾಸ ಮೂರ್ತಿ, ಕವೀಶ್‌ಗೌಡ, ಮಡ್ಡೀಕೆರೆ ಗೋಪಾಲ್, ಆಲಗೂಡು ಶಿವಕುಮಾರ್, ನಿಖಿಲೇಶ್, ಪ್ರಸನ್ನ, ಸಾಗ್ಗೆರೆ ರಾಮಸ್ವಾಮಿ, ಕಲ್ಮಳ್ಳಿ ಶಿವಕುಮಾರ್, ಅಪೂರ್ವ ಹೋಟೆಲ್‌ನ ಸುರೇಶ್ ಮತ್ತಿತರರನ್ನು ಚಿತ್ರದಲ್ಲಿ ಕಾಣಬಹುದುmore
ಆಂದೋಲನ ದಿನಪತ್ರಿಕೆಯ ನಡೆದು ಬಂದ ದಾರಿಯನ್ನು ತಿಳಿಸುವ ವೀಡಿಯೋ ಪ್ರಸಾರಕ್ಕೆ ಹಿರಿಯ ಪತ್ರಕರ್ತ ಸಾಯಿನಾಥ್ ರವರು ಚಾಲನೆ ನೀಡಿದ ಸಂದರ್ಭ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರ ನಟ ಶಿವರಾಜ್‌ಕುಮಾರ್, ಗುರುಲಿಂಗಸ್ವಾಮಿ ಹೊಳಿಮಠ್ ಚಿತ್ರದಲ್ಲಿದ್ದಾರೆmore
ರಾಜಶೇಖರ ಕೋಟಿಯವರ ‘ಇದ್ದದ್ದು ಇದ್ಹಾಂಗ’ ಲೇಖನಗಳ ಸಂಗ್ರಹ ಪುಸ್ತಕವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರನಟ ಶಿವರಾಜ್ ಕುಮಾರ್, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಸಮಾಜವಾದಿ ಪ.ಮಲ್ಲೇಶ್, ನಿರ್ಮಲಾ ರಾಜಶೇಖರ ಕೋಟಿ, ಅಭಿರುಚಿ ಗಣೇಶ್ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಎಸ್.ಎ.ರಾಮದಾಸ್, ಡಿಸಿ ಡಾ.ಬಗಾದಿ ಗೌತಮ್, ಎಸ್.ಮಹದೇವಯ್ಯ, ಕೋಟೆ ಎಂ.ಶಿವಣ್ಣ, ಡಾ.ಎನ್.ಎಲ್.ಭಾರತೀಶಂಕರ್, ಕವೀಶ್‌ಗೌಡ ಇತರರನ್ನು ಚಿತ್ರದಲ್ಲಿ ಕಾಣಬಹುದುmore
andolana

Recent Posts

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

20 mins ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

1 hour ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

2 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

2 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

3 hours ago