ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳ ಚಿತ್ರ ಲಹರಿ – 4

‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಪತ್ರಿಕೆಯಲ್ಲಿ ೨೦ ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಶ್ರೀಧರ್ ಆರ್.ಭಟ್, ವಿ.ಪ್ರಕಾಶ್, ಎ.ಎಚ್.ಗೋವಿಂದ, ಎಸ್.ವಿಜಯಕುಮಾರ್, ಎಚ್.ಎನ್.ಕುಮಾರ್, ಮಂಜು ಕೋಟೆ, ರಾಜೇಶ್ ಬೆಂಡರವಾಡಿ, ಪ್ರಸಾದ್ ಬದನಗುಪ್ಪೆ, ಸಿದ್ದೇಗೌಡ, ಸೂರ್ಯನಾರಾಯಣ್, ಅಣ್ಣೂರು ಲಕ್ಷ್ಮಣ್, ಕಾಮಗೆರೆ ಸೋಮಶೇಖರ್, ದೇಮಹಳ್ಳಿ ಶಿವಕುಮಾರ್ ಅವರನ್ನು ಗೌರವಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ನಿರ್ಮಲಾ ರಾಜಶೇಖರ ಕೋಟಿ, ಪ.ಮಲ್ಲೆಶ್, ರವಿ ಕೋಟಿ, ರಶ್ಮಿ ಕೋಟಿ, ಶೀತಲ್ ಕೋಟಿ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ತೋಂಟದಾರ್ಯ, ಮಾಜಿ ಮಹಾಪೌರ ಆರ್.ಲಿಂಗಪ್ಪ, ಡಾ.ಬಿ.ಜೆ.ವಿಜಯಕುಮಾರ್, ಜಿಲ್ಲಾಧಿಕಾರಿ ಬಗಾದಿ ಗೌತಮ್, ಮಹಾಲಕ್ಷ್ಮೀ ಸ್ವೀಟ್ಸ್ ಶಿವಕುಮಾರ್, ಎ.ಪಿ.ನಾಗೇಶ್, ರಂಗರಾವ್ ಅಂಡ್ ಸನ್ಸ್‌ನ ಸಂಸ್ಥಾಪಕ ಆರ್.ಗುರು, ಸುರೇಶ್ ಕುಮಾರ್ ಜೈನ್, ಸಿ.ಡಿ.ಶ್ರೀನಿವಾಸ ಮೂರ್ತಿ, ಕವೀಶ್‌ಗೌಡ, ಮಡ್ಡೀಕೆರೆ ಗೋಪಾಲ್, ಆಲಗೂಡು ಶಿವಕುಮಾರ್, ನಿಖಿಲೇಶ್, ಪ್ರಸನ್ನ, ಸಾಗ್ಗೆರೆ ರಾಮಸ್ವಾಮಿ, ಕಲ್ಮಳ್ಳಿ ಶಿವಕುಮಾರ್, ಅಪೂರ್ವ ಹೋಟೆಲ್‌ನ ಸುರೇಶ್ ಮತ್ತಿತರರನ್ನು ಚಿತ್ರದಲ್ಲಿ ಕಾಣಬಹುದುmore
ಆಂದೋಲನ ದಿನಪತ್ರಿಕೆಯ ನಡೆದು ಬಂದ ದಾರಿಯನ್ನು ತಿಳಿಸುವ ವೀಡಿಯೋ ಪ್ರಸಾರಕ್ಕೆ ಹಿರಿಯ ಪತ್ರಕರ್ತ ಸಾಯಿನಾಥ್ ರವರು ಚಾಲನೆ ನೀಡಿದ ಸಂದರ್ಭ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರ ನಟ ಶಿವರಾಜ್‌ಕುಮಾರ್, ಗುರುಲಿಂಗಸ್ವಾಮಿ ಹೊಳಿಮಠ್ ಚಿತ್ರದಲ್ಲಿದ್ದಾರೆmore
ರಾಜಶೇಖರ ಕೋಟಿಯವರ ‘ಇದ್ದದ್ದು ಇದ್ಹಾಂಗ’ ಲೇಖನಗಳ ಸಂಗ್ರಹ ಪುಸ್ತಕವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿತ್ರನಟ ಶಿವರಾಜ್ ಕುಮಾರ್, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಸಮಾಜವಾದಿ ಪ.ಮಲ್ಲೇಶ್, ನಿರ್ಮಲಾ ರಾಜಶೇಖರ ಕೋಟಿ, ಅಭಿರುಚಿ ಗಣೇಶ್ ಅವರನ್ನು ಚಿತ್ರದಲ್ಲಿ ಕಾಣಬಹುದು.more
‘ಆಂದೋಲನ’ ದಿನಪತ್ರಿಕೆಯ ೫೦ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಎಸ್.ಎ.ರಾಮದಾಸ್, ಡಿಸಿ ಡಾ.ಬಗಾದಿ ಗೌತಮ್, ಎಸ್.ಮಹದೇವಯ್ಯ, ಕೋಟೆ ಎಂ.ಶಿವಣ್ಣ, ಡಾ.ಎನ್.ಎಲ್.ಭಾರತೀಶಂಕರ್, ಕವೀಶ್‌ಗೌಡ ಇತರರನ್ನು ಚಿತ್ರದಲ್ಲಿ ಕಾಣಬಹುದುmore
andolana

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago