ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳು

ಮಹಾಲಕ್ಷ್ಮೀ ಸ್ವೀಟ್ಸ್ ಮಾಲೀಕ ಶಿವಕುಮಾರ ಅವರನು ರವಿಕೋಟಿ ಮತ್ತು ಶೀತಲ ಕೋಟಿ ಅವರು ಸ್ವಾಗತಿಸಿದ ಕ್ಷಣmore
ಪೂರ್ಣಿಮಾ ಪ್ರಸಾದ ಅವರನ್ನು ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಅವರು ಸ್ವಾಗತಿಸಿದರು. more
ಸಮಾರಂಭಕ್ಕೆ ಆಗಮಿಸಿದ್ದ ಪ.ಮಲ್ಲೇಶ್, ಹೊಸಕೋಟೆ ಬಸವರಾಜು, ಜನಾರ್ಧನ್ ಜನ್ನಿ ಅವರನ್ನು ರವಿಕೋಟಿ ಸ್ವಾಗತಿಸಿದರು. ಶೀತಲ್ ಕೋಟಿ, ಶ್ರೀಧರ್ ಭಟ್ ಅವರು ಜೊತೆಗಿದ್ದರು more
ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೊತೆಯಾಗಿ ತಮ್ಮ ಆಸನಗಳಿಗೆ ಮರಳಿದ ಕ್ಷಣ more
ಶಿವರಾಜಕುಮಾರ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಸ್ಪರ ಕುಶಲೋಪರಿ ವಿಚಾರಿಸಿದ ಸಂದರ್ಭ more
೧೧೪ ಪುಟಗಳ ಮುದ್ರಣದ ಹಿಂದಿದೆ ತಂಡದ ಪರಿಶ್ರಮ. ‘ಆಂದೋಲನ ೫೦ರ ಸಾರ್ಥಕ ಪಯಣ’ದ ೧೧೪ ವಿಶೇಷ ಸಂಚಿಕೆಯನ್ನು ಸತತ ೨ ದಿನಗಳ ಕಾಲ ಹಗಲುರಾತ್ರಿ ಶ್ರಮವಹಿಸಿ ಮುದ್ರಣ ಮಾಡುವಲ್ಲಿ ಮುದ್ರಣ ವಿಭಾಗದ ಸಿಬ್ಬಂದಿಯ ಅವಿರತ ಶ್ರಮ ಅಡಗಿದೆ. ತಿಂಗಳುಗಟ್ಟಲೆ ಪುಟಗಳನ್ನು ವಿನ್ಯಾಸ ಮಾಡಿದ್ದನ್ನು ಬರೋಬ್ಬರಿ ಎರಡು ದಿನಗಳ ಕಾಲ ಹಗಲುರಾತ್ರಿ ಕಷ್ಟಪಟ್ಟು ಮುದ್ರಿಸಿದವರು ಈ ಚಿತ್ರದಲ್ಲಿದ್ದಾರೆ. ಮಹದೇವ್, ಜಗನ್ನಾಥ್, ಮೋಹನ್‌ಕುಮಾರ್, ದೇವಾನಂದ್, ಉಚ್ರಂಗಪ್ಪ, ಆನಂದ್, ಮಾದೇಶ್, ಪ್ರಭುದೇವಸ್ವಾಮಿ, ವಿಷ್ಣು, ಜೀವನ್, ಸೂರ್ಯನಾರಾಯಣ್ ಅವರ ಶ್ರಮ ಸ್ಮರಣೀಯ. ಅದೇ ರೀತಿ ಈ ತಂಡಕ್ಕೆ ಪೂರಕವಾಗಿ ಹಗಲುರಾತ್ರಿ ದುಡಿದ ಮಹದೇವಸ್ವಾಮಿ, ಮಂಜೇಶ್, ಮಹೇಶ್, ಮೊಹಮ್ಮದ್ ಶಾರೀಖ್ ಅವರೊಟ್ಟಿಗೆ ತಾತ್ಕಲಿಕವಾಗಿ ೩೦ ಮಂದಿ ಕೈಜೋಡಿಸಿ ಸಹೃದಯಿ ಓದುಗರಿಗೆ ಬುಧವಾರ ಬೆಳಿಗ್ಗೆ ಸರಿಯಾದ ಸಮಯಕ್ಕೆ ಪತ್ರಿಕೆ ತಲುಪಿಸಿದ್ದಾರೆmore
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಮಹಾಲಕ್ಷ್ಮಿ ಸ್ವೀಟ್ಸ್ ಮಾಲೀಕ ಶಿವಕುಮಾರ್, ಎ.ಪಿ.ನಾಗೇಶ್, ರಾಜಾ ಶೈಲೇಶ್ ಚಂದ್ರಗುಪ್ತ, ಡಾ.ಕೆ.ಮಹದೇವ್ ಮುಂತಾದವರು ಪಾಲ್ಗೊಂಡಿದ್ದರು more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶಿವರಾಜಕುಮಾರ್ ಅವರು ಆಂದೋಲನ ಸೆಲ್ಫಿ ಪಾಯಿಂಟ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು. more
andolana

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

5 mins ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

21 mins ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

28 mins ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

36 mins ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

1 hour ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

2 hours ago