ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳು

ಮಹಾಲಕ್ಷ್ಮೀ ಸ್ವೀಟ್ಸ್ ಮಾಲೀಕ ಶಿವಕುಮಾರ ಅವರನು ರವಿಕೋಟಿ ಮತ್ತು ಶೀತಲ ಕೋಟಿ ಅವರು ಸ್ವಾಗತಿಸಿದ ಕ್ಷಣmore
ಪೂರ್ಣಿಮಾ ಪ್ರಸಾದ ಅವರನ್ನು ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಅವರು ಸ್ವಾಗತಿಸಿದರು. more
ಸಮಾರಂಭಕ್ಕೆ ಆಗಮಿಸಿದ್ದ ಪ.ಮಲ್ಲೇಶ್, ಹೊಸಕೋಟೆ ಬಸವರಾಜು, ಜನಾರ್ಧನ್ ಜನ್ನಿ ಅವರನ್ನು ರವಿಕೋಟಿ ಸ್ವಾಗತಿಸಿದರು. ಶೀತಲ್ ಕೋಟಿ, ಶ್ರೀಧರ್ ಭಟ್ ಅವರು ಜೊತೆಗಿದ್ದರು more
ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೊತೆಯಾಗಿ ತಮ್ಮ ಆಸನಗಳಿಗೆ ಮರಳಿದ ಕ್ಷಣ more
ಶಿವರಾಜಕುಮಾರ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಸ್ಪರ ಕುಶಲೋಪರಿ ವಿಚಾರಿಸಿದ ಸಂದರ್ಭ more
೧೧೪ ಪುಟಗಳ ಮುದ್ರಣದ ಹಿಂದಿದೆ ತಂಡದ ಪರಿಶ್ರಮ. ‘ಆಂದೋಲನ ೫೦ರ ಸಾರ್ಥಕ ಪಯಣ’ದ ೧೧೪ ವಿಶೇಷ ಸಂಚಿಕೆಯನ್ನು ಸತತ ೨ ದಿನಗಳ ಕಾಲ ಹಗಲುರಾತ್ರಿ ಶ್ರಮವಹಿಸಿ ಮುದ್ರಣ ಮಾಡುವಲ್ಲಿ ಮುದ್ರಣ ವಿಭಾಗದ ಸಿಬ್ಬಂದಿಯ ಅವಿರತ ಶ್ರಮ ಅಡಗಿದೆ. ತಿಂಗಳುಗಟ್ಟಲೆ ಪುಟಗಳನ್ನು ವಿನ್ಯಾಸ ಮಾಡಿದ್ದನ್ನು ಬರೋಬ್ಬರಿ ಎರಡು ದಿನಗಳ ಕಾಲ ಹಗಲುರಾತ್ರಿ ಕಷ್ಟಪಟ್ಟು ಮುದ್ರಿಸಿದವರು ಈ ಚಿತ್ರದಲ್ಲಿದ್ದಾರೆ. ಮಹದೇವ್, ಜಗನ್ನಾಥ್, ಮೋಹನ್‌ಕುಮಾರ್, ದೇವಾನಂದ್, ಉಚ್ರಂಗಪ್ಪ, ಆನಂದ್, ಮಾದೇಶ್, ಪ್ರಭುದೇವಸ್ವಾಮಿ, ವಿಷ್ಣು, ಜೀವನ್, ಸೂರ್ಯನಾರಾಯಣ್ ಅವರ ಶ್ರಮ ಸ್ಮರಣೀಯ. ಅದೇ ರೀತಿ ಈ ತಂಡಕ್ಕೆ ಪೂರಕವಾಗಿ ಹಗಲುರಾತ್ರಿ ದುಡಿದ ಮಹದೇವಸ್ವಾಮಿ, ಮಂಜೇಶ್, ಮಹೇಶ್, ಮೊಹಮ್ಮದ್ ಶಾರೀಖ್ ಅವರೊಟ್ಟಿಗೆ ತಾತ್ಕಲಿಕವಾಗಿ ೩೦ ಮಂದಿ ಕೈಜೋಡಿಸಿ ಸಹೃದಯಿ ಓದುಗರಿಗೆ ಬುಧವಾರ ಬೆಳಿಗ್ಗೆ ಸರಿಯಾದ ಸಮಯಕ್ಕೆ ಪತ್ರಿಕೆ ತಲುಪಿಸಿದ್ದಾರೆmore
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಮಹಾಲಕ್ಷ್ಮಿ ಸ್ವೀಟ್ಸ್ ಮಾಲೀಕ ಶಿವಕುಮಾರ್, ಎ.ಪಿ.ನಾಗೇಶ್, ರಾಜಾ ಶೈಲೇಶ್ ಚಂದ್ರಗುಪ್ತ, ಡಾ.ಕೆ.ಮಹದೇವ್ ಮುಂತಾದವರು ಪಾಲ್ಗೊಂಡಿದ್ದರು more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶಿವರಾಜಕುಮಾರ್ ಅವರು ಆಂದೋಲನ ಸೆಲ್ಫಿ ಪಾಯಿಂಟ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು. more
andolana

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

7 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago