ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳು

ಮಹಾಲಕ್ಷ್ಮೀ ಸ್ವೀಟ್ಸ್ ಮಾಲೀಕ ಶಿವಕುಮಾರ ಅವರನು ರವಿಕೋಟಿ ಮತ್ತು ಶೀತಲ ಕೋಟಿ ಅವರು ಸ್ವಾಗತಿಸಿದ ಕ್ಷಣmore
ಪೂರ್ಣಿಮಾ ಪ್ರಸಾದ ಅವರನ್ನು ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಅವರು ಸ್ವಾಗತಿಸಿದರು. more
ಸಮಾರಂಭಕ್ಕೆ ಆಗಮಿಸಿದ್ದ ಪ.ಮಲ್ಲೇಶ್, ಹೊಸಕೋಟೆ ಬಸವರಾಜು, ಜನಾರ್ಧನ್ ಜನ್ನಿ ಅವರನ್ನು ರವಿಕೋಟಿ ಸ್ವಾಗತಿಸಿದರು. ಶೀತಲ್ ಕೋಟಿ, ಶ್ರೀಧರ್ ಭಟ್ ಅವರು ಜೊತೆಗಿದ್ದರು more
ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೊತೆಯಾಗಿ ತಮ್ಮ ಆಸನಗಳಿಗೆ ಮರಳಿದ ಕ್ಷಣ more
ಶಿವರಾಜಕುಮಾರ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಸ್ಪರ ಕುಶಲೋಪರಿ ವಿಚಾರಿಸಿದ ಸಂದರ್ಭ more
೧೧೪ ಪುಟಗಳ ಮುದ್ರಣದ ಹಿಂದಿದೆ ತಂಡದ ಪರಿಶ್ರಮ. ‘ಆಂದೋಲನ ೫೦ರ ಸಾರ್ಥಕ ಪಯಣ’ದ ೧೧೪ ವಿಶೇಷ ಸಂಚಿಕೆಯನ್ನು ಸತತ ೨ ದಿನಗಳ ಕಾಲ ಹಗಲುರಾತ್ರಿ ಶ್ರಮವಹಿಸಿ ಮುದ್ರಣ ಮಾಡುವಲ್ಲಿ ಮುದ್ರಣ ವಿಭಾಗದ ಸಿಬ್ಬಂದಿಯ ಅವಿರತ ಶ್ರಮ ಅಡಗಿದೆ. ತಿಂಗಳುಗಟ್ಟಲೆ ಪುಟಗಳನ್ನು ವಿನ್ಯಾಸ ಮಾಡಿದ್ದನ್ನು ಬರೋಬ್ಬರಿ ಎರಡು ದಿನಗಳ ಕಾಲ ಹಗಲುರಾತ್ರಿ ಕಷ್ಟಪಟ್ಟು ಮುದ್ರಿಸಿದವರು ಈ ಚಿತ್ರದಲ್ಲಿದ್ದಾರೆ. ಮಹದೇವ್, ಜಗನ್ನಾಥ್, ಮೋಹನ್‌ಕುಮಾರ್, ದೇವಾನಂದ್, ಉಚ್ರಂಗಪ್ಪ, ಆನಂದ್, ಮಾದೇಶ್, ಪ್ರಭುದೇವಸ್ವಾಮಿ, ವಿಷ್ಣು, ಜೀವನ್, ಸೂರ್ಯನಾರಾಯಣ್ ಅವರ ಶ್ರಮ ಸ್ಮರಣೀಯ. ಅದೇ ರೀತಿ ಈ ತಂಡಕ್ಕೆ ಪೂರಕವಾಗಿ ಹಗಲುರಾತ್ರಿ ದುಡಿದ ಮಹದೇವಸ್ವಾಮಿ, ಮಂಜೇಶ್, ಮಹೇಶ್, ಮೊಹಮ್ಮದ್ ಶಾರೀಖ್ ಅವರೊಟ್ಟಿಗೆ ತಾತ್ಕಲಿಕವಾಗಿ ೩೦ ಮಂದಿ ಕೈಜೋಡಿಸಿ ಸಹೃದಯಿ ಓದುಗರಿಗೆ ಬುಧವಾರ ಬೆಳಿಗ್ಗೆ ಸರಿಯಾದ ಸಮಯಕ್ಕೆ ಪತ್ರಿಕೆ ತಲುಪಿಸಿದ್ದಾರೆmore
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಮಹಾಲಕ್ಷ್ಮಿ ಸ್ವೀಟ್ಸ್ ಮಾಲೀಕ ಶಿವಕುಮಾರ್, ಎ.ಪಿ.ನಾಗೇಶ್, ರಾಜಾ ಶೈಲೇಶ್ ಚಂದ್ರಗುಪ್ತ, ಡಾ.ಕೆ.ಮಹದೇವ್ ಮುಂತಾದವರು ಪಾಲ್ಗೊಂಡಿದ್ದರು more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶಿವರಾಜಕುಮಾರ್ ಅವರು ಆಂದೋಲನ ಸೆಲ್ಫಿ ಪಾಯಿಂಟ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು. more
andolana

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

45 seconds ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

44 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

1 hour ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago