ಆಂದೋಲನ 50

‘ಆಂದೋಲನ’ ೫೦ ಸಂಭ್ರಮದ ಕ್ಷ ಣಗಳು

ಮಹಾಲಕ್ಷ್ಮೀ ಸ್ವೀಟ್ಸ್ ಮಾಲೀಕ ಶಿವಕುಮಾರ ಅವರನು ರವಿಕೋಟಿ ಮತ್ತು ಶೀತಲ ಕೋಟಿ ಅವರು ಸ್ವಾಗತಿಸಿದ ಕ್ಷಣmore
ಪೂರ್ಣಿಮಾ ಪ್ರಸಾದ ಅವರನ್ನು ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಅವರು ಸ್ವಾಗತಿಸಿದರು. more
ಸಮಾರಂಭಕ್ಕೆ ಆಗಮಿಸಿದ್ದ ಪ.ಮಲ್ಲೇಶ್, ಹೊಸಕೋಟೆ ಬಸವರಾಜು, ಜನಾರ್ಧನ್ ಜನ್ನಿ ಅವರನ್ನು ರವಿಕೋಟಿ ಸ್ವಾಗತಿಸಿದರು. ಶೀತಲ್ ಕೋಟಿ, ಶ್ರೀಧರ್ ಭಟ್ ಅವರು ಜೊತೆಗಿದ್ದರು more
ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೊತೆಯಾಗಿ ತಮ್ಮ ಆಸನಗಳಿಗೆ ಮರಳಿದ ಕ್ಷಣ more
ಶಿವರಾಜಕುಮಾರ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಸ್ಪರ ಕುಶಲೋಪರಿ ವಿಚಾರಿಸಿದ ಸಂದರ್ಭ more
೧೧೪ ಪುಟಗಳ ಮುದ್ರಣದ ಹಿಂದಿದೆ ತಂಡದ ಪರಿಶ್ರಮ. ‘ಆಂದೋಲನ ೫೦ರ ಸಾರ್ಥಕ ಪಯಣ’ದ ೧೧೪ ವಿಶೇಷ ಸಂಚಿಕೆಯನ್ನು ಸತತ ೨ ದಿನಗಳ ಕಾಲ ಹಗಲುರಾತ್ರಿ ಶ್ರಮವಹಿಸಿ ಮುದ್ರಣ ಮಾಡುವಲ್ಲಿ ಮುದ್ರಣ ವಿಭಾಗದ ಸಿಬ್ಬಂದಿಯ ಅವಿರತ ಶ್ರಮ ಅಡಗಿದೆ. ತಿಂಗಳುಗಟ್ಟಲೆ ಪುಟಗಳನ್ನು ವಿನ್ಯಾಸ ಮಾಡಿದ್ದನ್ನು ಬರೋಬ್ಬರಿ ಎರಡು ದಿನಗಳ ಕಾಲ ಹಗಲುರಾತ್ರಿ ಕಷ್ಟಪಟ್ಟು ಮುದ್ರಿಸಿದವರು ಈ ಚಿತ್ರದಲ್ಲಿದ್ದಾರೆ. ಮಹದೇವ್, ಜಗನ್ನಾಥ್, ಮೋಹನ್‌ಕುಮಾರ್, ದೇವಾನಂದ್, ಉಚ್ರಂಗಪ್ಪ, ಆನಂದ್, ಮಾದೇಶ್, ಪ್ರಭುದೇವಸ್ವಾಮಿ, ವಿಷ್ಣು, ಜೀವನ್, ಸೂರ್ಯನಾರಾಯಣ್ ಅವರ ಶ್ರಮ ಸ್ಮರಣೀಯ. ಅದೇ ರೀತಿ ಈ ತಂಡಕ್ಕೆ ಪೂರಕವಾಗಿ ಹಗಲುರಾತ್ರಿ ದುಡಿದ ಮಹದೇವಸ್ವಾಮಿ, ಮಂಜೇಶ್, ಮಹೇಶ್, ಮೊಹಮ್ಮದ್ ಶಾರೀಖ್ ಅವರೊಟ್ಟಿಗೆ ತಾತ್ಕಲಿಕವಾಗಿ ೩೦ ಮಂದಿ ಕೈಜೋಡಿಸಿ ಸಹೃದಯಿ ಓದುಗರಿಗೆ ಬುಧವಾರ ಬೆಳಿಗ್ಗೆ ಸರಿಯಾದ ಸಮಯಕ್ಕೆ ಪತ್ರಿಕೆ ತಲುಪಿಸಿದ್ದಾರೆmore
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಮಹಾಲಕ್ಷ್ಮಿ ಸ್ವೀಟ್ಸ್ ಮಾಲೀಕ ಶಿವಕುಮಾರ್, ಎ.ಪಿ.ನಾಗೇಶ್, ರಾಜಾ ಶೈಲೇಶ್ ಚಂದ್ರಗುಪ್ತ, ಡಾ.ಕೆ.ಮಹದೇವ್ ಮುಂತಾದವರು ಪಾಲ್ಗೊಂಡಿದ್ದರು more
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಶಿವರಾಜಕುಮಾರ್ ಅವರು ಆಂದೋಲನ ಸೆಲ್ಫಿ ಪಾಯಿಂಟ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು. more
andolana

Recent Posts

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

1 hour ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

1 hour ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

5 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

6 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

6 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

6 hours ago