ಮೈಸೂರು: ಆಂದೋಲನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ಇಂದು ಅರ್ಥ ಪೂರ್ಣ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್ ಪುತ್ರ ಜಯಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಭಾಗವಹಿಸಿದ್ದರು.
ಸಾಹಿತಿ, ಪತ್ರಕರ್ತ ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…