ಮೈಸೂರು: ಆಂದೋಲನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ಇಂದು ಅರ್ಥ ಪೂರ್ಣ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್ ಪುತ್ರ ಜಯಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಭಾಗವಹಿಸಿದ್ದರು.
ಸಾಹಿತಿ, ಪತ್ರಕರ್ತ ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…