ಮೈಸೂರು: ಆಂದೋಲನ ತನ್ನ ೫೦ ವರ್ಷದ ಸಾರ್ಥಕ ಪಯಾಣದಲ್ಲಿ ಜನಪರ ಕಾಳಜಿಗಾಗಿ ದುಡಿದಿದೆ. ಧ್ವನಿ ಇಲ್ಲದವರ ಧ್ವನಿಯಾಗಿ ಹಿಂದುಳಿದ ವರ್ಗಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಅವರ ಅಭಿವೃದ್ಧಿಗಾಗಿ ದುಡಿದ ಪತ್ರಿಕೆ ಎಂದರೆ ಅದು ಆಂದೋಲನ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚಾಗಿ ಆದಿವಾಸಿಗಳು ವಾಸಿಸುತ್ತಿದ್ದು, ಅವರ ವಾಸಿಸುವ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಅವರ ಸಮಸ್ಯೆಗಳಿಗೂ ಸ್ಪಂದಿಸುತ್ತಾ ಬಂದಿದೆ ಆಂದೋಲನ ಪತ್ರಿಕೆ. ಇಂದು ಒಂದು ಪ್ರಾದೇಶಿಕ ಪತ್ರಿಕೆಯಾಗಿ ಆಂದೋಲನ ೫೦ ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸದ ವಿಚಾರ.
-ಅನಿಲ್ ಚಿಕ್ಕಮಾದು, ಶಾಸಕ, ಎಚ್.ಡಿ.ಕೋಟೆ
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…