ಆಂದೋಲನ 50

ಜನಪರ ಕಾಳಜಿಗಾಗಿ ದುಡಿದ ಆಂದೋಲನ ಪತ್ರಿಕೆ : ಅನಿಲ್‌ ಚಿಕ್ಕಮಾದು

ಮೈಸೂರು: ಆಂದೋಲನ ತನ್ನ ೫೦ ವರ್ಷದ ಸಾರ್ಥಕ ಪಯಾಣದಲ್ಲಿ ಜನಪರ ಕಾಳಜಿಗಾಗಿ ದುಡಿದಿದೆ. ಧ್ವನಿ ಇಲ್ಲದವರ ಧ್ವನಿಯಾಗಿ ಹಿಂದುಳಿದ ವರ್ಗಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಅವರ ಅಭಿವೃದ್ಧಿಗಾಗಿ ದುಡಿದ ಪತ್ರಿಕೆ ಎಂದರೆ ಅದು ಆಂದೋಲನ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚಾಗಿ ಆದಿವಾಸಿಗಳು ವಾಸಿಸುತ್ತಿದ್ದು, ಅವರ ವಾಸಿಸುವ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಅವರ ಸಮಸ್ಯೆಗಳಿಗೂ ಸ್ಪಂದಿಸುತ್ತಾ ಬಂದಿದೆ ಆಂದೋಲನ ಪತ್ರಿಕೆ. ಇಂದು ಒಂದು ಪ್ರಾದೇಶಿಕ ಪತ್ರಿಕೆಯಾಗಿ ಆಂದೋಲನ ೫೦ ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸದ ವಿಚಾರ.

-ಅನಿಲ್‌ ಚಿಕ್ಕಮಾದು, ಶಾಸಕ, ಎಚ್.ಡಿ.ಕೋಟೆ

AddThis Website Tools
andolana

Recent Posts

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: 27 ಮಂದಿ ಪ್ರವಾಸಿಗರು ಬಲಿಯಾಗಿರುವ ಶಂಕೆಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: 27 ಮಂದಿ ಪ್ರವಾಸಿಗರು ಬಲಿಯಾಗಿರುವ ಶಂಕೆ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: 27 ಮಂದಿ ಪ್ರವಾಸಿಗರು ಬಲಿಯಾಗಿರುವ ಶಂಕೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ…

3 hours ago
ಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿ

ಕೈವಾಡ, ಪವಾಡಗಳ ಸುತ್ತ ‘ಮಂಗಳಾಪುರಂ’; ಹೊಸ ಚಿತ್ರದಲ್ಲಿ ರಿಷಿ

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ…

3 hours ago
‘ಮಂಕುತಿಮ್ಮನ ಕಗ್ಗ’ ಚಿತ್ರದ ಟ್ರೇಲರ್ ಬಂತು; ಮೇನಲ್ಲಿ ಚಿತ್ರ ಬಿಡುಗಡೆ‘ಮಂಕುತಿಮ್ಮನ ಕಗ್ಗ’ ಚಿತ್ರದ ಟ್ರೇಲರ್ ಬಂತು; ಮೇನಲ್ಲಿ ಚಿತ್ರ ಬಿಡುಗಡೆ

‘ಮಂಕುತಿಮ್ಮನ ಕಗ್ಗ’ ಚಿತ್ರದ ಟ್ರೇಲರ್ ಬಂತು; ಮೇನಲ್ಲಿ ಚಿತ್ರ ಬಿಡುಗಡೆ

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ…

3 hours ago

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ಕೋರ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ…

3 hours ago

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ: ಅಧಿಕಾರಿಗಳ ಜೊತೆ ಸಿಎಂ ಸಿದ್ದು ಸಭೆ

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ…

3 hours ago

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…

4 hours ago