ಮೈಸೂರು: ಆಂದೋಲನ ತನ್ನ ೫೦ ವರ್ಷದ ಸಾರ್ಥಕ ಪಯಾಣದಲ್ಲಿ ಜನಪರ ಕಾಳಜಿಗಾಗಿ ದುಡಿದಿದೆ. ಧ್ವನಿ ಇಲ್ಲದವರ ಧ್ವನಿಯಾಗಿ ಹಿಂದುಳಿದ ವರ್ಗಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಅವರ ಅಭಿವೃದ್ಧಿಗಾಗಿ ದುಡಿದ ಪತ್ರಿಕೆ ಎಂದರೆ ಅದು ಆಂದೋಲನ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚಾಗಿ ಆದಿವಾಸಿಗಳು ವಾಸಿಸುತ್ತಿದ್ದು, ಅವರ ವಾಸಿಸುವ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಅವರ ಸಮಸ್ಯೆಗಳಿಗೂ ಸ್ಪಂದಿಸುತ್ತಾ ಬಂದಿದೆ ಆಂದೋಲನ ಪತ್ರಿಕೆ. ಇಂದು ಒಂದು ಪ್ರಾದೇಶಿಕ ಪತ್ರಿಕೆಯಾಗಿ ಆಂದೋಲನ ೫೦ ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸದ ವಿಚಾರ.
-ಅನಿಲ್ ಚಿಕ್ಕಮಾದು, ಶಾಸಕ, ಎಚ್.ಡಿ.ಕೋಟೆ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 27 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ ಎಂಬ ಮಾಹಿತಿ…
ಇತ್ತೀಚೆಗಷ್ಟೇ ಇನ್ಸ್ಪೆಕ್ಟರ್ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ…
ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ…
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಅತ್ಯಾಚಾರ ಪ್ರಕರಣದಿಂದ…
ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ. ಪಲ್ಗಾಮ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ…