ಮೈಸೂರು: ಆಂದೋಲನ ತನ್ನ ೫೦ ವರ್ಷದ ಸಾರ್ಥಕ ಪಯಾಣದಲ್ಲಿ ಜನಪರ ಕಾಳಜಿಗಾಗಿ ದುಡಿದಿದೆ. ಧ್ವನಿ ಇಲ್ಲದವರ ಧ್ವನಿಯಾಗಿ ಹಿಂದುಳಿದ ವರ್ಗಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುವ ಮೂಲಕ ಅವರ ಅಭಿವೃದ್ಧಿಗಾಗಿ ದುಡಿದ ಪತ್ರಿಕೆ ಎಂದರೆ ಅದು ಆಂದೋಲನ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚಾಗಿ ಆದಿವಾಸಿಗಳು ವಾಸಿಸುತ್ತಿದ್ದು, ಅವರ ವಾಸಿಸುವ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಅವರ ಸಮಸ್ಯೆಗಳಿಗೂ ಸ್ಪಂದಿಸುತ್ತಾ ಬಂದಿದೆ ಆಂದೋಲನ ಪತ್ರಿಕೆ. ಇಂದು ಒಂದು ಪ್ರಾದೇಶಿಕ ಪತ್ರಿಕೆಯಾಗಿ ಆಂದೋಲನ ೫೦ ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸದ ವಿಚಾರ.
-ಅನಿಲ್ ಚಿಕ್ಕಮಾದು, ಶಾಸಕ, ಎಚ್.ಡಿ.ಕೋಟೆ
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…