ಮೈಸೂರು: ನೊಂದವರ ಪರವಾಗಿ ಸ್ಪಂದಿಸಿದ ಪತ್ರಿಕೆ ಆಂದೋಲನ: ಆರ್.ಧ್ರುವ ನಾರಾಯಣ್
ಮೈಸೂರು: ಬಡವರ, ಶೋಷಿತರ, ರೈತರ ಬಗ್ಗೆ, ನೊಂದವರ ಪರವಾಗಿ ಸ್ಪಂದಿಸಿ ಕೆಲಸ ಮಾಡಿದ ಪತ್ರಿಕೆ ಎಂದರೆ ಅದು ಆಂದೋಲನ ಪತ್ರಿಕೆ. ತನ್ನ ವಸ್ತುನಿಷ್ಠೆ ವರದಿಯಿಂದಲೇ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ವದಗಿಸುವ ನಿಟ್ಟಿನಲ್ಲಿ ಅವರ ಪರವಾಗಿ ನಿಂತು ದುಡಿದ ಪತ್ರಿಕೆ. ಎಲ್ಲಾ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿ ನಿಂತು ನಿಖರ ವರದಿಗಳನ್ನು ಜನರ ಮುಂದಿಡುತ್ತಿದೆ. ಮುಂದಿನ ದಿನಗಳಲ್ಲಿ ಈ ಪತ್ರಿಕೆ ರಾಜ್ಯವ್ಯಾಪಿ ಬೆಳವಣಿಗೆಯಾಗಲಿ ಎಂದು ಹಾರೈಸುತೇನೆ.
ಆರ್.ಧ್ರುವ ನಾರಾಯಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದರು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…