ಮೈಸೂರು: ನೊಂದವರ ಪರವಾಗಿ ಸ್ಪಂದಿಸಿದ ಪತ್ರಿಕೆ ಆಂದೋಲನ: ಆರ್.ಧ್ರುವ ನಾರಾಯಣ್
ಮೈಸೂರು: ಬಡವರ, ಶೋಷಿತರ, ರೈತರ ಬಗ್ಗೆ, ನೊಂದವರ ಪರವಾಗಿ ಸ್ಪಂದಿಸಿ ಕೆಲಸ ಮಾಡಿದ ಪತ್ರಿಕೆ ಎಂದರೆ ಅದು ಆಂದೋಲನ ಪತ್ರಿಕೆ. ತನ್ನ ವಸ್ತುನಿಷ್ಠೆ ವರದಿಯಿಂದಲೇ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ವದಗಿಸುವ ನಿಟ್ಟಿನಲ್ಲಿ ಅವರ ಪರವಾಗಿ ನಿಂತು ದುಡಿದ ಪತ್ರಿಕೆ. ಎಲ್ಲಾ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿ ನಿಂತು ನಿಖರ ವರದಿಗಳನ್ನು ಜನರ ಮುಂದಿಡುತ್ತಿದೆ. ಮುಂದಿನ ದಿನಗಳಲ್ಲಿ ಈ ಪತ್ರಿಕೆ ರಾಜ್ಯವ್ಯಾಪಿ ಬೆಳವಣಿಗೆಯಾಗಲಿ ಎಂದು ಹಾರೈಸುತೇನೆ.
ಆರ್.ಧ್ರುವ ನಾರಾಯಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…