ಮೈಸೂರು: ನೊಂದವರ ಪರವಾಗಿ ಸ್ಪಂದಿಸಿದ ಪತ್ರಿಕೆ ಆಂದೋಲನ: ಆರ್.ಧ್ರುವ ನಾರಾಯಣ್
ಮೈಸೂರು: ಬಡವರ, ಶೋಷಿತರ, ರೈತರ ಬಗ್ಗೆ, ನೊಂದವರ ಪರವಾಗಿ ಸ್ಪಂದಿಸಿ ಕೆಲಸ ಮಾಡಿದ ಪತ್ರಿಕೆ ಎಂದರೆ ಅದು ಆಂದೋಲನ ಪತ್ರಿಕೆ. ತನ್ನ ವಸ್ತುನಿಷ್ಠೆ ವರದಿಯಿಂದಲೇ ಜನಪ್ರಿಯತೆಯನ್ನು ಗಳಿಸಿತ್ತು ಮತ್ತು ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ವದಗಿಸುವ ನಿಟ್ಟಿನಲ್ಲಿ ಅವರ ಪರವಾಗಿ ನಿಂತು ದುಡಿದ ಪತ್ರಿಕೆ. ಎಲ್ಲಾ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿ ನಿಂತು ನಿಖರ ವರದಿಗಳನ್ನು ಜನರ ಮುಂದಿಡುತ್ತಿದೆ. ಮುಂದಿನ ದಿನಗಳಲ್ಲಿ ಈ ಪತ್ರಿಕೆ ರಾಜ್ಯವ್ಯಾಪಿ ಬೆಳವಣಿಗೆಯಾಗಲಿ ಎಂದು ಹಾರೈಸುತೇನೆ.
ಆರ್.ಧ್ರುವ ನಾರಾಯಣ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದರು
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…