ಆಂದೋಲನ 50

50ರ ಸಾರ್ಥಕ ಪಯಣದಲ್ಲಿ ಚಿತ್ರ ಲಹರಿ

‘ಆಂದೋಲನ- ೫೦ರ ಸಾರ್ಥಕ ಪಯಣ’ಕ್ಕೆ ಸಾಕ್ಷಿಯಾಗಲು ಆಗಮಿಸಿದ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಕಾಗಲವಾಡಿ ಎಂ.ಶಿವಣ್ಣ ಅವರನ್ನು ರವಿ ಕೋಟಿ ಅವರನ್ನು ಬರಮಾಡಿಕೊಂಡರು. ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ರಶ್ಮಿ ಕೋಟಿ, ಶೀತಲ್ ಕೋಟಿ, ಮಂಜು ಕೋಟೆ, ಉತ್ತನಹಳ್ಳಿ ಮಹದೇವ್, ಎಚ್.ಎಸ್.ದಿನೇಶ್ ಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.more
ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ಪತ್ರಕರ್ತ ಕಮಲ್ ಗೋಪಿನಾಥ್ ಮತ್ತು ಅವರ ಪತ್ನಿ ಗೀತಾ ಅವರನ್ನು ರವಿ ಕೋಟಿ ಆತ್ಮೀಯವಾಗಿ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಬಾ.ನಾ.ಸುಬ್ರಹ್ಮಣ್ಯ, ‘ಆಂದೋಲನ’ ಕಚೇರಿ ಸಿಬ್ಬಂದಿ ಸುನಿಲ್ ಕುಮಾರ್ ಮುಂತಾದವರನ್ನು ಚಿತ್ರದಲ್ಲಿ ಕಾಣಬಹುದು. more
‘ಆಂದೋಲನ’ದ ಹಾದಿಯ ಹಾಡುಪಾಡು ಸಾಕ್ಷ್ಯಚಿತ್ರದಲ್ಲಿ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರು ದೂರದರ್ಶನ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಚಿತ್ರವನ್ನು ಪ್ರದರ್ಶಿಸಿದ ಕ್ಷಣ.more
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರ ಮಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೊಟ್ಟರುmore
ನಟ ಶಿವರಾಜ್ ಕುಮಾರ್ ಕಾರ್ಯನಿಮಿತ್ತ ಕಾರ್ಯಕ್ರಮದಿಂದ ನಿರ್ಗಮಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ತೆರಳಿ ಮಾತನಾಡಿದರು.more
andolana

Recent Posts

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 min ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

5 mins ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

26 mins ago

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

37 mins ago

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

3 hours ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

3 hours ago