ಆಂದೋಲನ 50

50ರ ಸಾರ್ಥಕ ಪಯಣದಲ್ಲಿ ಚಿತ್ರ ಲಹರಿ

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಜನ ಕಾಲೇಜು ಸ್ನಾತಕ ವಿದ್ಯಾರ್ಥಿಗಳುmore
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್ more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ, ಡಾ. ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಭಾಗವಹಿಸಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಎಸ್.ಪಿ.ಮಂಜುನಾಥ್, ಮೂಗೂರು ನಂಜುಂಡಸ್ವಾಮಿ, ಕರಾಮುವಿ ಕುಲಪತಿ ಎಸ್.ವಿದ್ಯಾಶಂಕರ್, ಅನಿಲ್ ಎಚ್.ಟಿ ಭಾಗವಹಿಸಿದ್ದರು. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎ.ಎಚ್. ವಿಶ್ವನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಭಾಗವಹಿಸಿದ್ದರು.more
ಆಂದೋಲನ’೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ more
‘ಆಂದೋಲನ ೫
ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ, ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ ಅವರಿಗೆ ಸ್ವಾಗತ.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿ ಕೋಟಿ ಅವರಿಗೆ ಸರ್ ಎಂ. ವಿಶ್ವೇಶ್ವರಯ್ಯ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶುಭ ಕೋರಲಾಯಿತುmore
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಮಾತಿನ ತನ್ಮತೆಯಲ್ಲಿ ಮಗ್ನರಾಗಿದ್ದ ನಿರ್ಮಲ ಕೋಟಿ ಮತ್ತು ಡಾ. ಶಿವರಾಜ್‌ಕುಮಾರ್.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೆ ಆಗಮಿಸಿದ ಸಮಾಜವಾದಿ ಪ.ಮಲ್ಲೇಶ್, ರೈತ ಮುಖಂಡ ಹೊಸಕೋಟೆ ಬಸವರಾಜು ಅವರನ್ನು ಸಂಪಾದಕರಾದ ರವಿ ಕೋಟಿmore
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೂ ಮುನ್ನ ಆಂದೋಲನ ಡಿಜಿಟಲ್ ತಂಡಕ್ಕೆ ಬೈಟ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ. ಸಿಎಂ ಬಸವರಾಜ ಬೊಮ್ಮಾಯಿ, ಬಿ.ಎಂ.ರಾಮು, ಡಿ.ರವಿಶಂಕರ್, ಕೆ.ಮರೀಗೌಡ, ಗುರುಸ್ವಾಮಿ ಗೋಪಾಲಪುರ, ಎಂ.ಕೆ.ಸೋಮಶೇಖರ್, ಭಾಸ್ಕರ್ ಎಲ್.ಗೌಡ, ಆರ್.ಮೂರ್ತಿ, ಜೆ.ಜೆ.ಆನಂದ ಜತೆಗಿದ್ದರುmore
ತಿ.ನರಸೀಪುರ ಮಾಜಿ ಶಾಸಕ ಡಾ. ಎನ್.ಎಲ್. ಭಾರತೀ ಶಂಕರ್ ಅವರಿಗೆ ಆತ್ಮೀಯ ಸ್ವಾಗತ.
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ಹೊತ್ತಿದ್ದ ಚಿರಾಗ್ ಆ್ಯಡ್ಸ್‌ನ ಮುಖ್ಯಸ್ಥರಾದ ವಿವೇಕ್‌ಮತ್ತು ತಂಡ.more
andolana

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

18 mins ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

3 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

10 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

10 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

11 hours ago