ಆಂದೋಲನ 50

50ರ ಸಾರ್ಥಕ ಪಯಣದಲ್ಲಿ ಚಿತ್ರ ಲಹರಿ

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಜನ ಕಾಲೇಜು ಸ್ನಾತಕ ವಿದ್ಯಾರ್ಥಿಗಳುmore
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಹಿರಿಯ ಪತ್ರಕರ್ತರಾದ ಪಿ.ಸಾಯಿನಾಥ್ more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ನಿರ್ಮಲ ಕೋಟಿ, ಡಾ. ಶಿವರಾಜ್‌ಕುಮಾರ್, ಪಿ.ಸಾಯಿನಾಥ್, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಪ.ಮಲ್ಲೇಶ್ ಭಾಗವಹಿಸಿದ್ದರು.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಎಸ್.ಪಿ.ಮಂಜುನಾಥ್, ಮೂಗೂರು ನಂಜುಂಡಸ್ವಾಮಿ, ಕರಾಮುವಿ ಕುಲಪತಿ ಎಸ್.ವಿದ್ಯಾಶಂಕರ್, ಅನಿಲ್ ಎಚ್.ಟಿ ಭಾಗವಹಿಸಿದ್ದರು. more
ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಎ.ಎಚ್. ವಿಶ್ವನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಭಾಗವಹಿಸಿದ್ದರು.more
ಆಂದೋಲನ’೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ more
‘ಆಂದೋಲನ ೫
ಕಾರ್ಯಕ್ರಮಕ್ಕೆ ಆಗಮಿಸಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ. ಶಿವಣ್ಣ, ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್. ಮಹದೇವಯ್ಯ ಅವರಿಗೆ ಸ್ವಾಗತ.more
ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಸಂಪಾದಕರಾದ ರವಿ ಕೋಟಿ ಅವರಿಗೆ ಸರ್ ಎಂ. ವಿಶ್ವೇಶ್ವರಯ್ಯ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶುಭ ಕೋರಲಾಯಿತುmore
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಮಾತಿನ ತನ್ಮತೆಯಲ್ಲಿ ಮಗ್ನರಾಗಿದ್ದ ನಿರ್ಮಲ ಕೋಟಿ ಮತ್ತು ಡಾ. ಶಿವರಾಜ್‌ಕುಮಾರ್.more
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೆ ಆಗಮಿಸಿದ ಸಮಾಜವಾದಿ ಪ.ಮಲ್ಲೇಶ್, ರೈತ ಮುಖಂಡ ಹೊಸಕೋಟೆ ಬಸವರಾಜು ಅವರನ್ನು ಸಂಪಾದಕರಾದ ರವಿ ಕೋಟಿmore
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮಕ್ಕೂ ಮುನ್ನ ಆಂದೋಲನ ಡಿಜಿಟಲ್ ತಂಡಕ್ಕೆ ಬೈಟ್ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ. ಸಿಎಂ ಬಸವರಾಜ ಬೊಮ್ಮಾಯಿ, ಬಿ.ಎಂ.ರಾಮು, ಡಿ.ರವಿಶಂಕರ್, ಕೆ.ಮರೀಗೌಡ, ಗುರುಸ್ವಾಮಿ ಗೋಪಾಲಪುರ, ಎಂ.ಕೆ.ಸೋಮಶೇಖರ್, ಭಾಸ್ಕರ್ ಎಲ್.ಗೌಡ, ಆರ್.ಮೂರ್ತಿ, ಜೆ.ಜೆ.ಆನಂದ ಜತೆಗಿದ್ದರುmore
ತಿ.ನರಸೀಪುರ ಮಾಜಿ ಶಾಸಕ ಡಾ. ಎನ್.ಎಲ್. ಭಾರತೀ ಶಂಕರ್ ಅವರಿಗೆ ಆತ್ಮೀಯ ಸ್ವಾಗತ.
‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ಹೊತ್ತಿದ್ದ ಚಿರಾಗ್ ಆ್ಯಡ್ಸ್‌ನ ಮುಖ್ಯಸ್ಥರಾದ ವಿವೇಕ್‌ಮತ್ತು ತಂಡ.more
andolana

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

25 mins ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

1 hour ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

3 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

3 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

6 hours ago