ಆಂದೋಲನ 50

ನಂಜನಗೂಡಿನ ಸಾಂಸ್ಕೃತಿಕ ಕೊಡುಗೆ

ಮೈಸೂರು ಜಿಲ್ಲೆಯಲ್ಲಿ ಸಾಂಸ್ಕೃತಿಕವಾಗಿ ಸಮೃದ್ದವಾದ ಪ್ರದೇಶವೆಂದರೆ ನಂಜನಗೂಡು. ಇದೊಂದು ಸಂಸ್ಕೃತಿಕ ಕಣಜ ಎಂದರೂ ತಪ್ಪಾಗಲಾರದು. ಇಲ್ಲಿ ಬಂದಷ್ಟು ಸಾಂಸ್ಕೃತಕ ಪ್ರತಿನಿಧಿಗಳು ಪ್ರಾಯಶಃ ಈ ಪ್ರಾಂತ್ಯದ ಬೇರೆಲ್ಲಿಯೂ ಬಂದಿಲ್ಲ ಎಂದರೆ ಯಾರೂ ಆಶ್ವರ್ಯಪಡಬೇಕಾಗಿಲ್ಲ. ಸುತ್ತೂರು ದೇವನೂರು ಮತ್ತು ಮಲ್ಲನ ಮೂಲೆಯಂತಹ ಧಾರ್ಮಿಕ ಕೇಂದ್ರಗಳು. ಇವುಗಳು ಈ ಮಣ್ಣಿನ ಮಕ್ಕಳಲ್ಲಿ ಧಾರ್ಮಿಕ ಜಾಗೃತಿಯನ್ನು ಉಂಟುಮಾಡಿರುವಂತೆಯೇ ಸಾಹಿತ್ಯ ಕಲೆ ಇವುಗಳನ್ನು ಪೋಷಿಸಿಕೊಂಡು ಬಂದಿವೆ.

ಕಳಲೆ ದಳವಾಯಿಗಳು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದು. ಅವರ ಪ್ರೋತ್ಸಾಹದಿಂದ ಕನ್ನಡ ಮತ್ತು ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿಯಾಯಿತು. ೧೮ ನೇ ಶತಮಾನದ ಪೂರ್ವಾರ್ಧದಲ್ಲಿ ದಳವಾಯಿಗಳಾದ ವೀರರಾಜ ದೇವರಾಜ ಹಾಗೂ ಕರಾಚೂರಿ ನಂಜರಾಜ ಕನ್ನಡ ಹಾಗೂ ಸಂಸ್ಕೃತ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಿದರು.

andolana

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

7 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

12 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

18 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

9 hours ago