ಮೈಸೂರು ಜಿಲ್ಲೆಯಲ್ಲಿ ಸಾಂಸ್ಕೃತಿಕವಾಗಿ ಸಮೃದ್ದವಾದ ಪ್ರದೇಶವೆಂದರೆ ನಂಜನಗೂಡು. ಇದೊಂದು ಸಂಸ್ಕೃತಿಕ ಕಣಜ ಎಂದರೂ ತಪ್ಪಾಗಲಾರದು. ಇಲ್ಲಿ ಬಂದಷ್ಟು ಸಾಂಸ್ಕೃತಕ ಪ್ರತಿನಿಧಿಗಳು ಪ್ರಾಯಶಃ ಈ ಪ್ರಾಂತ್ಯದ ಬೇರೆಲ್ಲಿಯೂ ಬಂದಿಲ್ಲ ಎಂದರೆ ಯಾರೂ ಆಶ್ವರ್ಯಪಡಬೇಕಾಗಿಲ್ಲ. ಸುತ್ತೂರು ದೇವನೂರು ಮತ್ತು ಮಲ್ಲನ ಮೂಲೆಯಂತಹ ಧಾರ್ಮಿಕ ಕೇಂದ್ರಗಳು. ಇವುಗಳು ಈ ಮಣ್ಣಿನ ಮಕ್ಕಳಲ್ಲಿ ಧಾರ್ಮಿಕ ಜಾಗೃತಿಯನ್ನು ಉಂಟುಮಾಡಿರುವಂತೆಯೇ ಸಾಹಿತ್ಯ ಕಲೆ ಇವುಗಳನ್ನು ಪೋಷಿಸಿಕೊಂಡು ಬಂದಿವೆ.
ಕಳಲೆ ದಳವಾಯಿಗಳು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದು. ಅವರ ಪ್ರೋತ್ಸಾಹದಿಂದ ಕನ್ನಡ ಮತ್ತು ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿಯಾಯಿತು. ೧೮ ನೇ ಶತಮಾನದ ಪೂರ್ವಾರ್ಧದಲ್ಲಿ ದಳವಾಯಿಗಳಾದ ವೀರರಾಜ ದೇವರಾಜ ಹಾಗೂ ಕರಾಚೂರಿ ನಂಜರಾಜ ಕನ್ನಡ ಹಾಗೂ ಸಂಸ್ಕೃತ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಿದರು.
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…
ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…