ಆಂದೋಲನ 50

ನಂಜನಗೂಡಿನ ಸಾಂಸ್ಕೃತಿಕ ಕೊಡುಗೆ

ಮೈಸೂರು ಜಿಲ್ಲೆಯಲ್ಲಿ ಸಾಂಸ್ಕೃತಿಕವಾಗಿ ಸಮೃದ್ದವಾದ ಪ್ರದೇಶವೆಂದರೆ ನಂಜನಗೂಡು. ಇದೊಂದು ಸಂಸ್ಕೃತಿಕ ಕಣಜ ಎಂದರೂ ತಪ್ಪಾಗಲಾರದು. ಇಲ್ಲಿ ಬಂದಷ್ಟು ಸಾಂಸ್ಕೃತಕ ಪ್ರತಿನಿಧಿಗಳು ಪ್ರಾಯಶಃ ಈ ಪ್ರಾಂತ್ಯದ ಬೇರೆಲ್ಲಿಯೂ ಬಂದಿಲ್ಲ ಎಂದರೆ ಯಾರೂ ಆಶ್ವರ್ಯಪಡಬೇಕಾಗಿಲ್ಲ. ಸುತ್ತೂರು ದೇವನೂರು ಮತ್ತು ಮಲ್ಲನ ಮೂಲೆಯಂತಹ ಧಾರ್ಮಿಕ ಕೇಂದ್ರಗಳು. ಇವುಗಳು ಈ ಮಣ್ಣಿನ ಮಕ್ಕಳಲ್ಲಿ ಧಾರ್ಮಿಕ ಜಾಗೃತಿಯನ್ನು ಉಂಟುಮಾಡಿರುವಂತೆಯೇ ಸಾಹಿತ್ಯ ಕಲೆ ಇವುಗಳನ್ನು ಪೋಷಿಸಿಕೊಂಡು ಬಂದಿವೆ.

ಕಳಲೆ ದಳವಾಯಿಗಳು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದು. ಅವರ ಪ್ರೋತ್ಸಾಹದಿಂದ ಕನ್ನಡ ಮತ್ತು ಸಂಸ್ಕೃತ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿಯಾಯಿತು. ೧೮ ನೇ ಶತಮಾನದ ಪೂರ್ವಾರ್ಧದಲ್ಲಿ ದಳವಾಯಿಗಳಾದ ವೀರರಾಜ ದೇವರಾಜ ಹಾಗೂ ಕರಾಚೂರಿ ನಂಜರಾಜ ಕನ್ನಡ ಹಾಗೂ ಸಂಸ್ಕೃತ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಿದರು.

andolana

Recent Posts

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

24 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

24 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

24 hours ago