ಆಂದೋಲನ 50

ಗಾಂಧೀಜಿ ನಂಜನಗೂಡಿಗೆ ಬಂದಿದ್ದರು!

೧೯೩೪, ಜನವರಿ ೫ರಂದು ಅಹಿಂಸಾ ಪರವಾದಿ, ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರು ನಂಜನಗೂಡಿಗೆ
ಆಗಮಿಸಿದ್ದರು. ವಾಸ್ತವವಾಗಿ ಅವರು ನಂಜಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಇ ದ ಖಾದಿ ಗ್ರಾಮೋ ದ್ಯೋಗ ಕೇಂದ್ರಕ್ಕೆ ಭೇಟಿ ನೀಡುವ ಉದ್ದೇಶದಿಂದ ಬಂದಿದ್ದರು.

ಸ್ವಾತಂತ್ರ್ಯ ಹೋರಾಟಗಾರ ತಗಡೂರು ರಾಮಚಂದ್ರರಾಯರು ದಲಿತರು, ಶೋಷಿತರ ಪರವಾಗಿ ಆ ಕಾಲದಲ್ಲೇ ಧ್ವನಿ ಎತ್ತಿದ್ದರು. ದೇವಾಲಯವೊಂದಕ್ಕೆ ದಲಿತರಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿ ದರು. ಅಲ್ಲದೆ, ಸ್ವತಃ ದಲಿತರೊಂದಿಗೆ ದೇವಾಲಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ, ದಲಿತೇತರ ಕೆಲವರು ಅವರ ಮೇಲೆ ದಾಳಿ ನಡೆಸಿ, ದೇವಾಲಯ ಪ್ರವೇಶವನ್ನುತಡೆದಿದ್ದರು.

ಇದಲ್ಲದೆ, ಅಸ್ಪೃಶ್ಯತೆ ಅಸಹ ನೀಯವಾಗಿತ್ತು. ಹಾಗಾಗಿ ಅವರು ಗಾಂಧೀಜಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗಾಂಧೀಜಿ ಅವರ ಆಪ್ತ ಸಹಾಯಕರು ಅದಕ್ಕೆ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಆದರೆ, ರಾಮಚಂದ್ರರಾಯರು ಬೇರೊಬಟರ ಪ್ರಭಾವದಿಂದ ಗಾಂಧೀಜಿ ಅವರ ಗಮನಕ್ಕೆ ದಲಿತರ ಸಮಸ್ಯೆಗಳನ್ನು ತಂ ದರು. ಹಾಗಾಗಿ ಗಾಂಧೀಜಿ ಅವರು ನಂಜನಗೂಡಿಗೆ ಬರುವುದಕ್ಕೆ ಕಾರಣವಾಗಿತ್ತು. ಅವರ ನಂಜನಗೂಡಿಗೆ ಭೇಟಿ ನೀಡಿ ದರ ಸ್ಮರಣಾರ್ಥ, ನಗರಸಭೆ ಆವರಣದಲ್ಲಿ ಗಾಂಧೀಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

andolana

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

3 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

3 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

3 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

3 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

3 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

3 hours ago