ಆಂದೋಲನ 50

ಗಾಂಧೀಜಿ ನಂಜನಗೂಡಿಗೆ ಬಂದಿದ್ದರು!

೧೯೩೪, ಜನವರಿ ೫ರಂದು ಅಹಿಂಸಾ ಪರವಾದಿ, ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರು ನಂಜನಗೂಡಿಗೆ
ಆಗಮಿಸಿದ್ದರು. ವಾಸ್ತವವಾಗಿ ಅವರು ನಂಜಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಇ ದ ಖಾದಿ ಗ್ರಾಮೋ ದ್ಯೋಗ ಕೇಂದ್ರಕ್ಕೆ ಭೇಟಿ ನೀಡುವ ಉದ್ದೇಶದಿಂದ ಬಂದಿದ್ದರು.

ಸ್ವಾತಂತ್ರ್ಯ ಹೋರಾಟಗಾರ ತಗಡೂರು ರಾಮಚಂದ್ರರಾಯರು ದಲಿತರು, ಶೋಷಿತರ ಪರವಾಗಿ ಆ ಕಾಲದಲ್ಲೇ ಧ್ವನಿ ಎತ್ತಿದ್ದರು. ದೇವಾಲಯವೊಂದಕ್ಕೆ ದಲಿತರಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿ ದರು. ಅಲ್ಲದೆ, ಸ್ವತಃ ದಲಿತರೊಂದಿಗೆ ದೇವಾಲಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ, ದಲಿತೇತರ ಕೆಲವರು ಅವರ ಮೇಲೆ ದಾಳಿ ನಡೆಸಿ, ದೇವಾಲಯ ಪ್ರವೇಶವನ್ನುತಡೆದಿದ್ದರು.

ಇದಲ್ಲದೆ, ಅಸ್ಪೃಶ್ಯತೆ ಅಸಹ ನೀಯವಾಗಿತ್ತು. ಹಾಗಾಗಿ ಅವರು ಗಾಂಧೀಜಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗಾಂಧೀಜಿ ಅವರ ಆಪ್ತ ಸಹಾಯಕರು ಅದಕ್ಕೆ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಆದರೆ, ರಾಮಚಂದ್ರರಾಯರು ಬೇರೊಬಟರ ಪ್ರಭಾವದಿಂದ ಗಾಂಧೀಜಿ ಅವರ ಗಮನಕ್ಕೆ ದಲಿತರ ಸಮಸ್ಯೆಗಳನ್ನು ತಂ ದರು. ಹಾಗಾಗಿ ಗಾಂಧೀಜಿ ಅವರು ನಂಜನಗೂಡಿಗೆ ಬರುವುದಕ್ಕೆ ಕಾರಣವಾಗಿತ್ತು. ಅವರ ನಂಜನಗೂಡಿಗೆ ಭೇಟಿ ನೀಡಿ ದರ ಸ್ಮರಣಾರ್ಥ, ನಗರಸಭೆ ಆವರಣದಲ್ಲಿ ಗಾಂಧೀಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

6 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

19 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

19 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

19 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

19 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

19 hours ago