೧೯೩೪, ಜನವರಿ ೫ರಂದು ಅಹಿಂಸಾ ಪರವಾದಿ, ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರು ನಂಜನಗೂಡಿಗೆ
ಆಗಮಿಸಿದ್ದರು. ವಾಸ್ತವವಾಗಿ ಅವರು ನಂಜಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಇ ದ ಖಾದಿ ಗ್ರಾಮೋ ದ್ಯೋಗ ಕೇಂದ್ರಕ್ಕೆ ಭೇಟಿ ನೀಡುವ ಉದ್ದೇಶದಿಂದ ಬಂದಿದ್ದರು.
ಸ್ವಾತಂತ್ರ್ಯ ಹೋರಾಟಗಾರ ತಗಡೂರು ರಾಮಚಂದ್ರರಾಯರು ದಲಿತರು, ಶೋಷಿತರ ಪರವಾಗಿ ಆ ಕಾಲದಲ್ಲೇ ಧ್ವನಿ ಎತ್ತಿದ್ದರು. ದೇವಾಲಯವೊಂದಕ್ಕೆ ದಲಿತರಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿ ದರು. ಅಲ್ಲದೆ, ಸ್ವತಃ ದಲಿತರೊಂದಿಗೆ ದೇವಾಲಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ, ದಲಿತೇತರ ಕೆಲವರು ಅವರ ಮೇಲೆ ದಾಳಿ ನಡೆಸಿ, ದೇವಾಲಯ ಪ್ರವೇಶವನ್ನುತಡೆದಿದ್ದರು.
ಇದಲ್ಲದೆ, ಅಸ್ಪೃಶ್ಯತೆ ಅಸಹ ನೀಯವಾಗಿತ್ತು. ಹಾಗಾಗಿ ಅವರು ಗಾಂಧೀಜಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗಾಂಧೀಜಿ ಅವರ ಆಪ್ತ ಸಹಾಯಕರು ಅದಕ್ಕೆ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಆದರೆ, ರಾಮಚಂದ್ರರಾಯರು ಬೇರೊಬಟರ ಪ್ರಭಾವದಿಂದ ಗಾಂಧೀಜಿ ಅವರ ಗಮನಕ್ಕೆ ದಲಿತರ ಸಮಸ್ಯೆಗಳನ್ನು ತಂ ದರು. ಹಾಗಾಗಿ ಗಾಂಧೀಜಿ ಅವರು ನಂಜನಗೂಡಿಗೆ ಬರುವುದಕ್ಕೆ ಕಾರಣವಾಗಿತ್ತು. ಅವರ ನಂಜನಗೂಡಿಗೆ ಭೇಟಿ ನೀಡಿ ದರ ಸ್ಮರಣಾರ್ಥ, ನಗರಸಭೆ ಆವರಣದಲ್ಲಿ ಗಾಂಧೀಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…