ಆಂದೋಲನ 50

ಗಾಂಧೀಜಿ ನಂಜನಗೂಡಿಗೆ ಬಂದಿದ್ದರು!

೧೯೩೪, ಜನವರಿ ೫ರಂದು ಅಹಿಂಸಾ ಪರವಾದಿ, ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರು ನಂಜನಗೂಡಿಗೆ
ಆಗಮಿಸಿದ್ದರು. ವಾಸ್ತವವಾಗಿ ಅವರು ನಂಜಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಇ ದ ಖಾದಿ ಗ್ರಾಮೋ ದ್ಯೋಗ ಕೇಂದ್ರಕ್ಕೆ ಭೇಟಿ ನೀಡುವ ಉದ್ದೇಶದಿಂದ ಬಂದಿದ್ದರು.

ಸ್ವಾತಂತ್ರ್ಯ ಹೋರಾಟಗಾರ ತಗಡೂರು ರಾಮಚಂದ್ರರಾಯರು ದಲಿತರು, ಶೋಷಿತರ ಪರವಾಗಿ ಆ ಕಾಲದಲ್ಲೇ ಧ್ವನಿ ಎತ್ತಿದ್ದರು. ದೇವಾಲಯವೊಂದಕ್ಕೆ ದಲಿತರಿಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಿ ದರು. ಅಲ್ಲದೆ, ಸ್ವತಃ ದಲಿತರೊಂದಿಗೆ ದೇವಾಲಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ, ದಲಿತೇತರ ಕೆಲವರು ಅವರ ಮೇಲೆ ದಾಳಿ ನಡೆಸಿ, ದೇವಾಲಯ ಪ್ರವೇಶವನ್ನುತಡೆದಿದ್ದರು.

ಇದಲ್ಲದೆ, ಅಸ್ಪೃಶ್ಯತೆ ಅಸಹ ನೀಯವಾಗಿತ್ತು. ಹಾಗಾಗಿ ಅವರು ಗಾಂಧೀಜಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದರು. ಆದರೆ, ಗಾಂಧೀಜಿ ಅವರ ಆಪ್ತ ಸಹಾಯಕರು ಅದಕ್ಕೆ ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಆದರೆ, ರಾಮಚಂದ್ರರಾಯರು ಬೇರೊಬಟರ ಪ್ರಭಾವದಿಂದ ಗಾಂಧೀಜಿ ಅವರ ಗಮನಕ್ಕೆ ದಲಿತರ ಸಮಸ್ಯೆಗಳನ್ನು ತಂ ದರು. ಹಾಗಾಗಿ ಗಾಂಧೀಜಿ ಅವರು ನಂಜನಗೂಡಿಗೆ ಬರುವುದಕ್ಕೆ ಕಾರಣವಾಗಿತ್ತು. ಅವರ ನಂಜನಗೂಡಿಗೆ ಭೇಟಿ ನೀಡಿ ದರ ಸ್ಮರಣಾರ್ಥ, ನಗರಸಭೆ ಆವರಣದಲ್ಲಿ ಗಾಂಧೀಜಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago