ಆಂದೋಲನ 50

ನಂಜನಗೂಡು ಟೌನ್‌ ಆಗಿ ಗೆಜೆಟ್‌ನಲ್ಲಿ ಪ್ರಕಟ

1908ರ ಮಾರ್ಚ್‌ 28ರಂದು ಅಂದಿನ ಸರ್ಕಾರ ಗೆಜೆಟ್‌ ಪ್ರಕಟಣೆ ಹೊರಡಿಸಿ ನಂಜನಗೂಡನ್ನು ‘ಟೌನ್‌’ ಎಂದು ಕರೆದು, ಇಲ್ಲಿ ೧೫ ಸ ದಸ್ಯರ ಪುರಸಭೆಯ ವ್ಯವಸ್ಥೆಯನ್ನು ಜಾರಿಗೊಳಿಸಿತು. ಆಗಿನ ಕಾಲಕ್ಕೆ ಈ ಊರಿನಲ್ಲಿದ್ದ ಅನೇಕ ಗಣ್ಯ ವ್ಯಕ್ತಿಗಳು ಇದರ ಸದಸ್ಯರಾಗಿ ಎಲ್ಲ ಕಾಲಕ್ಕೂ ಆದರ್ಶವೆನ್ನಿಸುವ ರೀತಿಯಲ್ಲಿ ಸೇವೆ ಸಲ್ಲಿಸಿ ದಾರೆ. ಮೊದಲು ದಳವಾಯಿ ಕಟ್ಟಡ ದಲ್ಲಿಯೇ ಪುರಸಭೆಯ ಕಾರ್ಯಾಲಯ ಇತ್ತು. ಈಗಿನ ನಗರಸಭೆಯ ಕಟ್ಟಡವನ್ನು ಉ ದ್ಘಾಟಿಸಿ ದವರು ಮೈಸೂರಿನ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್‌ ಅವರು. ಆದರೆ, ಆ ಸಮಯದಲ್ಲಿ ನಂಜನಗೂಡಿನಲ್ಲಿ ಕಾಲರಾ ಇದ್ದುದರಿಂದ ಮಹಾರಾಜರಿಗೆ ಆತಿಥ್ಯ ನೀಡುವ ಬಗ್ಗೆ ಸ್ವಲ್ಪ ಸಮಸ್ಯೆ ಉಂಟಾಯಿತು. ಕಡೆಗೆ, ಉದ್ಘಾಟನೆ ನಡೆ ದ ನಂತರ ಮಹಾರಾಜರಿಗೆ ಬೇಗೂರಿನ ಪ್ರವಾಸಿಮಂದಿರ ದಲ್ಲಿ ಭೋಜನಕ್ಕೆ ಏರ್ಪಾಡು ಮಾಡಲಾಗಿತ್ತು. ೧೯೦೦ರ ವೇಳೆಗೆ ನಂಜನಗೂಡಿನಲ್ಲಿ ಜ್ಯೂಯರ್‌ ವಾಟರ್‌ ಫಿಲ್ಟರ್‌ ವ್ಯವಸ್ಥೆ ಮೂಲಕ ಶು ದ್ಧ ನೀರನ್ನು ಪೂರೈಸಲಾಗುತ್ತಿತ್ತು. ಆಗಿನ ಕಾಲಕ್ಕೆ ಇಡೀ ರಾಜ್ಯದಲ್ಲಿ ಬೆಂಗಳೂರು, ಮೈಸೂರು ಬಿಟ್ಟರೆ ಈ ಊರಿನಲ್ಲಿಯೇ ಅಂತಹ ಏರ್ಪಾಡು ಇದ್ದದ್ದು. ಹಳೆಯ ಬಸ್‌ ಸ್ಟ್ಯಾಂಡ್‌ ಮತ್ತು ಟೌನ್‌ ಟೆನ್ನಿಸ್‌ ಕ್ಲಬ್‌ ಇರುವ ಜಾಗದಲ್ಲಿ ಇದಕ್ಕೆ ಏರ್ಪಾಡು ಮಾಡಲಾಗಿತ್ತು.

andolana

Recent Posts

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

13 mins ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

1 hour ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

1 hour ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

2 hours ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

10 hours ago