ಆಂದೋಲನ 50

ನಂಜನಗೂಡು ಟೌನ್‌ ಆಗಿ ಗೆಜೆಟ್‌ನಲ್ಲಿ ಪ್ರಕಟ

1908ರ ಮಾರ್ಚ್‌ 28ರಂದು ಅಂದಿನ ಸರ್ಕಾರ ಗೆಜೆಟ್‌ ಪ್ರಕಟಣೆ ಹೊರಡಿಸಿ ನಂಜನಗೂಡನ್ನು ‘ಟೌನ್‌’ ಎಂದು ಕರೆದು, ಇಲ್ಲಿ ೧೫ ಸ ದಸ್ಯರ ಪುರಸಭೆಯ ವ್ಯವಸ್ಥೆಯನ್ನು ಜಾರಿಗೊಳಿಸಿತು. ಆಗಿನ ಕಾಲಕ್ಕೆ ಈ ಊರಿನಲ್ಲಿದ್ದ ಅನೇಕ ಗಣ್ಯ ವ್ಯಕ್ತಿಗಳು ಇದರ ಸದಸ್ಯರಾಗಿ ಎಲ್ಲ ಕಾಲಕ್ಕೂ ಆದರ್ಶವೆನ್ನಿಸುವ ರೀತಿಯಲ್ಲಿ ಸೇವೆ ಸಲ್ಲಿಸಿ ದಾರೆ. ಮೊದಲು ದಳವಾಯಿ ಕಟ್ಟಡ ದಲ್ಲಿಯೇ ಪುರಸಭೆಯ ಕಾರ್ಯಾಲಯ ಇತ್ತು. ಈಗಿನ ನಗರಸಭೆಯ ಕಟ್ಟಡವನ್ನು ಉ ದ್ಘಾಟಿಸಿ ದವರು ಮೈಸೂರಿನ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್‌ ಅವರು. ಆದರೆ, ಆ ಸಮಯದಲ್ಲಿ ನಂಜನಗೂಡಿನಲ್ಲಿ ಕಾಲರಾ ಇದ್ದುದರಿಂದ ಮಹಾರಾಜರಿಗೆ ಆತಿಥ್ಯ ನೀಡುವ ಬಗ್ಗೆ ಸ್ವಲ್ಪ ಸಮಸ್ಯೆ ಉಂಟಾಯಿತು. ಕಡೆಗೆ, ಉದ್ಘಾಟನೆ ನಡೆ ದ ನಂತರ ಮಹಾರಾಜರಿಗೆ ಬೇಗೂರಿನ ಪ್ರವಾಸಿಮಂದಿರ ದಲ್ಲಿ ಭೋಜನಕ್ಕೆ ಏರ್ಪಾಡು ಮಾಡಲಾಗಿತ್ತು. ೧೯೦೦ರ ವೇಳೆಗೆ ನಂಜನಗೂಡಿನಲ್ಲಿ ಜ್ಯೂಯರ್‌ ವಾಟರ್‌ ಫಿಲ್ಟರ್‌ ವ್ಯವಸ್ಥೆ ಮೂಲಕ ಶು ದ್ಧ ನೀರನ್ನು ಪೂರೈಸಲಾಗುತ್ತಿತ್ತು. ಆಗಿನ ಕಾಲಕ್ಕೆ ಇಡೀ ರಾಜ್ಯದಲ್ಲಿ ಬೆಂಗಳೂರು, ಮೈಸೂರು ಬಿಟ್ಟರೆ ಈ ಊರಿನಲ್ಲಿಯೇ ಅಂತಹ ಏರ್ಪಾಡು ಇದ್ದದ್ದು. ಹಳೆಯ ಬಸ್‌ ಸ್ಟ್ಯಾಂಡ್‌ ಮತ್ತು ಟೌನ್‌ ಟೆನ್ನಿಸ್‌ ಕ್ಲಬ್‌ ಇರುವ ಜಾಗದಲ್ಲಿ ಇದಕ್ಕೆ ಏರ್ಪಾಡು ಮಾಡಲಾಗಿತ್ತು.

andolana

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

9 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

10 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

10 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

10 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

10 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

11 hours ago