ಆಂದೋಲನ 50

ನಂಜನಗೂಡು ಟೌನ್‌ ಆಗಿ ಗೆಜೆಟ್‌ನಲ್ಲಿ ಪ್ರಕಟ

1908ರ ಮಾರ್ಚ್‌ 28ರಂದು ಅಂದಿನ ಸರ್ಕಾರ ಗೆಜೆಟ್‌ ಪ್ರಕಟಣೆ ಹೊರಡಿಸಿ ನಂಜನಗೂಡನ್ನು ‘ಟೌನ್‌’ ಎಂದು ಕರೆದು, ಇಲ್ಲಿ ೧೫ ಸ ದಸ್ಯರ ಪುರಸಭೆಯ ವ್ಯವಸ್ಥೆಯನ್ನು ಜಾರಿಗೊಳಿಸಿತು. ಆಗಿನ ಕಾಲಕ್ಕೆ ಈ ಊರಿನಲ್ಲಿದ್ದ ಅನೇಕ ಗಣ್ಯ ವ್ಯಕ್ತಿಗಳು ಇದರ ಸದಸ್ಯರಾಗಿ ಎಲ್ಲ ಕಾಲಕ್ಕೂ ಆದರ್ಶವೆನ್ನಿಸುವ ರೀತಿಯಲ್ಲಿ ಸೇವೆ ಸಲ್ಲಿಸಿ ದಾರೆ. ಮೊದಲು ದಳವಾಯಿ ಕಟ್ಟಡ ದಲ್ಲಿಯೇ ಪುರಸಭೆಯ ಕಾರ್ಯಾಲಯ ಇತ್ತು. ಈಗಿನ ನಗರಸಭೆಯ ಕಟ್ಟಡವನ್ನು ಉ ದ್ಘಾಟಿಸಿ ದವರು ಮೈಸೂರಿನ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್‌ ಅವರು. ಆದರೆ, ಆ ಸಮಯದಲ್ಲಿ ನಂಜನಗೂಡಿನಲ್ಲಿ ಕಾಲರಾ ಇದ್ದುದರಿಂದ ಮಹಾರಾಜರಿಗೆ ಆತಿಥ್ಯ ನೀಡುವ ಬಗ್ಗೆ ಸ್ವಲ್ಪ ಸಮಸ್ಯೆ ಉಂಟಾಯಿತು. ಕಡೆಗೆ, ಉದ್ಘಾಟನೆ ನಡೆ ದ ನಂತರ ಮಹಾರಾಜರಿಗೆ ಬೇಗೂರಿನ ಪ್ರವಾಸಿಮಂದಿರ ದಲ್ಲಿ ಭೋಜನಕ್ಕೆ ಏರ್ಪಾಡು ಮಾಡಲಾಗಿತ್ತು. ೧೯೦೦ರ ವೇಳೆಗೆ ನಂಜನಗೂಡಿನಲ್ಲಿ ಜ್ಯೂಯರ್‌ ವಾಟರ್‌ ಫಿಲ್ಟರ್‌ ವ್ಯವಸ್ಥೆ ಮೂಲಕ ಶು ದ್ಧ ನೀರನ್ನು ಪೂರೈಸಲಾಗುತ್ತಿತ್ತು. ಆಗಿನ ಕಾಲಕ್ಕೆ ಇಡೀ ರಾಜ್ಯದಲ್ಲಿ ಬೆಂಗಳೂರು, ಮೈಸೂರು ಬಿಟ್ಟರೆ ಈ ಊರಿನಲ್ಲಿಯೇ ಅಂತಹ ಏರ್ಪಾಡು ಇದ್ದದ್ದು. ಹಳೆಯ ಬಸ್‌ ಸ್ಟ್ಯಾಂಡ್‌ ಮತ್ತು ಟೌನ್‌ ಟೆನ್ನಿಸ್‌ ಕ್ಲಬ್‌ ಇರುವ ಜಾಗದಲ್ಲಿ ಇದಕ್ಕೆ ಏರ್ಪಾಡು ಮಾಡಲಾಗಿತ್ತು.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

5 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

18 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

18 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

18 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

18 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

18 hours ago