ನಂಜನಗೂಡು ರೈಲು, ಬಸ್, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ ಸಾರ್ವಜ ನಿಕರಿಗೆ ಸಾರಿಗೆ ಸೇವೆ ಒದಗಿಸಿ ದ ಕೀರ್ತಿಗೆ ವಲ್ಕನ್ ಬಸ್ ಸರ್ವೀಸ್ ಸಂಸ್ಥೆ ಭಾಜನವಾಗಿ ದೆ. ಈ ಸಂಸ್ಥೆಯಲ್ಲಿ ೫-೬ ಬಸ್ಗಳಿ ದು, ಮೈಸೂರು- ನಂಜನಗೂಡು ನಡುವೆ ಸಂಚರಿಸುತ್ತಿದ್ದವು ೧೯೨೦ರಲ್ಲಿ ಈ ಸಂಸ್ಥೆ ಬಸ್ ಸೇವೆ ಆರಂಭಿಸಿತ್ತು. ಯಳಂದೂರು ಜಹಗೀರ್ ದಾರರ ಮನೆತನಕ್ಕೆ ಸೇರಿದ್ದ ಜಿ. ಕೃಷ್ಣಮೂರ್ತಿ ಅವರು ಈ ಸಂಸ್ಥೆಯ ಮಾಲೀಕರಾಗದ್ದರು. ಇವರ ತಾತ ಗುರುರಾಯರು ನಂಜನಗೂಡಿನಲ್ಲಿ ಮೊಟ್ಟಮೊದಲ ತಲೆಮಾರಿನ ವಕೀಲರ ಗುಂ೨ಗೆ ಸೇರಿ ದರು.
೧೯೨೯ರಲ್ಲಿ ನಂಜನಗೂಡಿಗೆ ಗೃಹೋಪಯೋಗಿ ವಿದ್ಯುಚ್ಛಕ್ತಿ: ನಂಜನಗೂಡಿಗೆ ಮೊಟ್ಟಮೊ ದಲ ಗೃಹಪಯೋಗಿ ವಿದ್ಯುಚ್ಛಕ್ತಿ ಬಂದದ್ದು ೧೯೨೯ರಲ್ಲಿ. ಬಿ.ಎಂ.ಶಿವರಾಮಯ್ಯ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಮೊದಲಿಗರು. ಇವರು ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರ ಸಹೋ ದರ. ರಾಷ್ಟ್ರಪತಿ ರಸ್ತೆಯಲ್ಲಿ ಇರುವ ನೀಲಕಂಠೇಶ್ವರ ಶಾಲೆಯ ಆವರಣ ದಲ್ಲಿಯೇ ಇವರ ಮನೆ ಇತ್ತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…