ನಂಜನಗೂಡು ರೈಲು, ಬಸ್, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ ಸಾರ್ವಜ ನಿಕರಿಗೆ ಸಾರಿಗೆ ಸೇವೆ ಒದಗಿಸಿ ದ ಕೀರ್ತಿಗೆ ವಲ್ಕನ್ ಬಸ್ ಸರ್ವೀಸ್ ಸಂಸ್ಥೆ ಭಾಜನವಾಗಿ ದೆ. ಈ ಸಂಸ್ಥೆಯಲ್ಲಿ ೫-೬ ಬಸ್ಗಳಿ ದು, ಮೈಸೂರು- ನಂಜನಗೂಡು ನಡುವೆ ಸಂಚರಿಸುತ್ತಿದ್ದವು ೧೯೨೦ರಲ್ಲಿ ಈ ಸಂಸ್ಥೆ ಬಸ್ ಸೇವೆ ಆರಂಭಿಸಿತ್ತು. ಯಳಂದೂರು ಜಹಗೀರ್ ದಾರರ ಮನೆತನಕ್ಕೆ ಸೇರಿದ್ದ ಜಿ. ಕೃಷ್ಣಮೂರ್ತಿ ಅವರು ಈ ಸಂಸ್ಥೆಯ ಮಾಲೀಕರಾಗದ್ದರು. ಇವರ ತಾತ ಗುರುರಾಯರು ನಂಜನಗೂಡಿನಲ್ಲಿ ಮೊಟ್ಟಮೊದಲ ತಲೆಮಾರಿನ ವಕೀಲರ ಗುಂ೨ಗೆ ಸೇರಿ ದರು.
೧೯೨೯ರಲ್ಲಿ ನಂಜನಗೂಡಿಗೆ ಗೃಹೋಪಯೋಗಿ ವಿದ್ಯುಚ್ಛಕ್ತಿ: ನಂಜನಗೂಡಿಗೆ ಮೊಟ್ಟಮೊ ದಲ ಗೃಹಪಯೋಗಿ ವಿದ್ಯುಚ್ಛಕ್ತಿ ಬಂದದ್ದು ೧೯೨೯ರಲ್ಲಿ. ಬಿ.ಎಂ.ಶಿವರಾಮಯ್ಯ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಮೊದಲಿಗರು. ಇವರು ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರ ಸಹೋ ದರ. ರಾಷ್ಟ್ರಪತಿ ರಸ್ತೆಯಲ್ಲಿ ಇರುವ ನೀಲಕಂಠೇಶ್ವರ ಶಾಲೆಯ ಆವರಣ ದಲ್ಲಿಯೇ ಇವರ ಮನೆ ಇತ್ತು.
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…