ನಂಜನಗೂಡು ರೈಲು, ಬಸ್, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ ಸಾರ್ವಜ ನಿಕರಿಗೆ ಸಾರಿಗೆ ಸೇವೆ ಒದಗಿಸಿ ದ ಕೀರ್ತಿಗೆ ವಲ್ಕನ್ ಬಸ್ ಸರ್ವೀಸ್ ಸಂಸ್ಥೆ ಭಾಜನವಾಗಿ ದೆ. ಈ ಸಂಸ್ಥೆಯಲ್ಲಿ ೫-೬ ಬಸ್ಗಳಿ ದು, ಮೈಸೂರು- ನಂಜನಗೂಡು ನಡುವೆ ಸಂಚರಿಸುತ್ತಿದ್ದವು ೧೯೨೦ರಲ್ಲಿ ಈ ಸಂಸ್ಥೆ ಬಸ್ ಸೇವೆ ಆರಂಭಿಸಿತ್ತು. ಯಳಂದೂರು ಜಹಗೀರ್ ದಾರರ ಮನೆತನಕ್ಕೆ ಸೇರಿದ್ದ ಜಿ. ಕೃಷ್ಣಮೂರ್ತಿ ಅವರು ಈ ಸಂಸ್ಥೆಯ ಮಾಲೀಕರಾಗದ್ದರು. ಇವರ ತಾತ ಗುರುರಾಯರು ನಂಜನಗೂಡಿನಲ್ಲಿ ಮೊಟ್ಟಮೊದಲ ತಲೆಮಾರಿನ ವಕೀಲರ ಗುಂ೨ಗೆ ಸೇರಿ ದರು.
೧೯೨೯ರಲ್ಲಿ ನಂಜನಗೂಡಿಗೆ ಗೃಹೋಪಯೋಗಿ ವಿದ್ಯುಚ್ಛಕ್ತಿ: ನಂಜನಗೂಡಿಗೆ ಮೊಟ್ಟಮೊ ದಲ ಗೃಹಪಯೋಗಿ ವಿದ್ಯುಚ್ಛಕ್ತಿ ಬಂದದ್ದು ೧೯೨೯ರಲ್ಲಿ. ಬಿ.ಎಂ.ಶಿವರಾಮಯ್ಯ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಮೊದಲಿಗರು. ಇವರು ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರ ಸಹೋ ದರ. ರಾಷ್ಟ್ರಪತಿ ರಸ್ತೆಯಲ್ಲಿ ಇರುವ ನೀಲಕಂಠೇಶ್ವರ ಶಾಲೆಯ ಆವರಣ ದಲ್ಲಿಯೇ ಇವರ ಮನೆ ಇತ್ತು.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…