ಆಂದೋಲನ 50

ಮೈಸೂರು- ನಂಜನಗೂಡಿಗೆ ಬಸ್‌ ಸಂಪರ್ಕ ಕಲ್ಪಿಸಿದ್ದ ಮೊದಲ ಸಂಸ್ಥೆ

ನಂಜನಗೂಡು ರೈಲು, ಬಸ್‌, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್‌ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ ಸಾರ್ವಜ ನಿಕರಿಗೆ ಸಾರಿಗೆ ಸೇವೆ ಒದಗಿಸಿ ದ ಕೀರ್ತಿಗೆ ವಲ್ಕನ್‌ ಬಸ್‌ ಸರ್ವೀಸ್‌ ಸಂಸ್ಥೆ ಭಾಜನವಾಗಿ ದೆ. ಈ ಸಂಸ್ಥೆಯಲ್ಲಿ ೫-೬ ಬಸ್‌ಗಳಿ ದು, ಮೈಸೂರು- ನಂಜನಗೂಡು ನಡುವೆ ಸಂಚರಿಸುತ್ತಿದ್ದವು ೧೯೨೦ರಲ್ಲಿ ಈ ಸಂಸ್ಥೆ ಬಸ್‌ ಸೇವೆ ಆರಂಭಿಸಿತ್ತು. ಯಳಂದೂರು ಜಹಗೀರ್‌ ದಾರರ ಮನೆತನಕ್ಕೆ ಸೇರಿದ್ದ ಜಿ. ಕೃಷ್ಣಮೂರ್ತಿ ಅವರು ಈ ಸಂಸ್ಥೆಯ ಮಾಲೀಕರಾಗದ್ದರು. ಇವರ ತಾತ ಗುರುರಾಯರು ನಂಜನಗೂಡಿನಲ್ಲಿ ಮೊಟ್ಟಮೊದಲ ತಲೆಮಾರಿನ ವಕೀಲರ ಗುಂ೨ಗೆ ಸೇರಿ ದರು.
೧೯೨೯ರಲ್ಲಿ ನಂಜನಗೂಡಿಗೆ ಗೃಹೋಪಯೋಗಿ ವಿದ್ಯುಚ್ಛಕ್ತಿ: ನಂಜನಗೂಡಿಗೆ ಮೊಟ್ಟಮೊ ದಲ ಗೃಹಪಯೋಗಿ ವಿದ್ಯುಚ್ಛಕ್ತಿ ಬಂದದ್ದು ೧೯೨೯ರಲ್ಲಿ. ಬಿ.ಎಂ.ಶಿವರಾಮಯ್ಯ ಎಂಬವರು ತಮ್ಮ ಮನೆಗೆ ವಿದ್ಯುತ್‌ ಸಂಪರ್ಕ ಪಡೆದ ಮೊದಲಿಗರು. ಇವರು ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರ ಸಹೋ ದರ. ರಾಷ್ಟ್ರಪತಿ ರಸ್ತೆಯಲ್ಲಿ ಇರುವ ನೀಲಕಂಠೇಶ್ವರ ಶಾಲೆಯ ಆವರಣ ದಲ್ಲಿಯೇ ಇವರ ಮನೆ ಇತ್ತು.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

10 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

11 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

11 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

12 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

12 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

13 hours ago