ಆಂದೋಲನ 50

ಮೈಸೂರು- ನಂಜನಗೂಡಿಗೆ ಬಸ್‌ ಸಂಪರ್ಕ ಕಲ್ಪಿಸಿದ್ದ ಮೊದಲ ಸಂಸ್ಥೆ

ನಂಜನಗೂಡು ರೈಲು, ಬಸ್‌, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್‌ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ ಸಾರ್ವಜ ನಿಕರಿಗೆ ಸಾರಿಗೆ ಸೇವೆ ಒದಗಿಸಿ ದ ಕೀರ್ತಿಗೆ ವಲ್ಕನ್‌ ಬಸ್‌ ಸರ್ವೀಸ್‌ ಸಂಸ್ಥೆ ಭಾಜನವಾಗಿ ದೆ. ಈ ಸಂಸ್ಥೆಯಲ್ಲಿ ೫-೬ ಬಸ್‌ಗಳಿ ದು, ಮೈಸೂರು- ನಂಜನಗೂಡು ನಡುವೆ ಸಂಚರಿಸುತ್ತಿದ್ದವು ೧೯೨೦ರಲ್ಲಿ ಈ ಸಂಸ್ಥೆ ಬಸ್‌ ಸೇವೆ ಆರಂಭಿಸಿತ್ತು. ಯಳಂದೂರು ಜಹಗೀರ್‌ ದಾರರ ಮನೆತನಕ್ಕೆ ಸೇರಿದ್ದ ಜಿ. ಕೃಷ್ಣಮೂರ್ತಿ ಅವರು ಈ ಸಂಸ್ಥೆಯ ಮಾಲೀಕರಾಗದ್ದರು. ಇವರ ತಾತ ಗುರುರಾಯರು ನಂಜನಗೂಡಿನಲ್ಲಿ ಮೊಟ್ಟಮೊದಲ ತಲೆಮಾರಿನ ವಕೀಲರ ಗುಂ೨ಗೆ ಸೇರಿ ದರು.
೧೯೨೯ರಲ್ಲಿ ನಂಜನಗೂಡಿಗೆ ಗೃಹೋಪಯೋಗಿ ವಿದ್ಯುಚ್ಛಕ್ತಿ: ನಂಜನಗೂಡಿಗೆ ಮೊಟ್ಟಮೊ ದಲ ಗೃಹಪಯೋಗಿ ವಿದ್ಯುಚ್ಛಕ್ತಿ ಬಂದದ್ದು ೧೯೨೯ರಲ್ಲಿ. ಬಿ.ಎಂ.ಶಿವರಾಮಯ್ಯ ಎಂಬವರು ತಮ್ಮ ಮನೆಗೆ ವಿದ್ಯುತ್‌ ಸಂಪರ್ಕ ಪಡೆದ ಮೊದಲಿಗರು. ಇವರು ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರ ಸಹೋ ದರ. ರಾಷ್ಟ್ರಪತಿ ರಸ್ತೆಯಲ್ಲಿ ಇರುವ ನೀಲಕಂಠೇಶ್ವರ ಶಾಲೆಯ ಆವರಣ ದಲ್ಲಿಯೇ ಇವರ ಮನೆ ಇತ್ತು.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago