ನಂಜನಗೂಡು ರೈಲು, ಬಸ್, ಕಾರು ಇತ್ಯಾದಿ ಸಾರಿಗೆ ವ್ಯವಸ್ಥೆಗಳನ್ನು ಹೊಂದಿದೆ. ಆದರೆ, ಇಡೀ ರಾಜ್ಯದಲ್ಲಿ ಮೊದಲ ಬಾರಿಗೆ ಬಸ್ ಸೇವೆ ಆರಂಭವಾಗಿದ್ದು, ಮೈಸೂರು- ನಂಜನಗೂಡು ನಡುವೆ ಎಂಬುದು ವಿಶೇಷ. ಮೈಸೂರು ರಾಜರ ಆಡಳಿತ ಕಾಲ ದಲ್ಲಿ ರಾಜ್ಯ ದಲ್ಲೇ ಪ್ರಥಮ ಬಾರಿಗೆ ಸಾರ್ವಜ ನಿಕರಿಗೆ ಸಾರಿಗೆ ಸೇವೆ ಒದಗಿಸಿ ದ ಕೀರ್ತಿಗೆ ವಲ್ಕನ್ ಬಸ್ ಸರ್ವೀಸ್ ಸಂಸ್ಥೆ ಭಾಜನವಾಗಿ ದೆ. ಈ ಸಂಸ್ಥೆಯಲ್ಲಿ ೫-೬ ಬಸ್ಗಳಿ ದು, ಮೈಸೂರು- ನಂಜನಗೂಡು ನಡುವೆ ಸಂಚರಿಸುತ್ತಿದ್ದವು ೧೯೨೦ರಲ್ಲಿ ಈ ಸಂಸ್ಥೆ ಬಸ್ ಸೇವೆ ಆರಂಭಿಸಿತ್ತು. ಯಳಂದೂರು ಜಹಗೀರ್ ದಾರರ ಮನೆತನಕ್ಕೆ ಸೇರಿದ್ದ ಜಿ. ಕೃಷ್ಣಮೂರ್ತಿ ಅವರು ಈ ಸಂಸ್ಥೆಯ ಮಾಲೀಕರಾಗದ್ದರು. ಇವರ ತಾತ ಗುರುರಾಯರು ನಂಜನಗೂಡಿನಲ್ಲಿ ಮೊಟ್ಟಮೊದಲ ತಲೆಮಾರಿನ ವಕೀಲರ ಗುಂ೨ಗೆ ಸೇರಿ ದರು.
೧೯೨೯ರಲ್ಲಿ ನಂಜನಗೂಡಿಗೆ ಗೃಹೋಪಯೋಗಿ ವಿದ್ಯುಚ್ಛಕ್ತಿ: ನಂಜನಗೂಡಿಗೆ ಮೊಟ್ಟಮೊ ದಲ ಗೃಹಪಯೋಗಿ ವಿದ್ಯುಚ್ಛಕ್ತಿ ಬಂದದ್ದು ೧೯೨೯ರಲ್ಲಿ. ಬಿ.ಎಂ.ಶಿವರಾಮಯ್ಯ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆದ ಮೊದಲಿಗರು. ಇವರು ಸಾಹಿತಿ ಬಿ.ಎಂ. ಶ್ರೀಕಂಠಯ್ಯ ಅವರ ಸಹೋ ದರ. ರಾಷ್ಟ್ರಪತಿ ರಸ್ತೆಯಲ್ಲಿ ಇರುವ ನೀಲಕಂಠೇಶ್ವರ ಶಾಲೆಯ ಆವರಣ ದಲ್ಲಿಯೇ ಇವರ ಮನೆ ಇತ್ತು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…