ಮೈಸೂರು: ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ‘ಆಂದೋಲನ ೫೦ಸಾರ್ಥಕ ಪಯಣ’ ಕಾರ್ಯಕ್ರಮದ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ಬಿಜೆಪಿಯ ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್, ಕಾಂಗ್ರೆಸ್ನ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತಾಪಂ ಮಾಜಿ ಅಧ್ಯಕ್ಷ ಆರ್.ಚೆಲುವರಾಜು, ಜಾತ್ಯತೀತ ಜನತಾದಳದ ಶಾಸಕ ಎಂ.ಅಶ್ವಿನ್ಕುಮಾರ್ ಅವರು ಒಟ್ಟಿಗೆ ಬೆರೆತು ಉಭಯ ಕುಶಲೋಪರಿ ವಿಚಾರಿಸಿಕೊಂಡರು. ಸಜ್ಜನ, ಸರಳತೆಯ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ತಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣೆಗೆ ಸಜ್ಜಾಗುತ್ತಿರುವ ಹಾಲಿ-ಮಾಜಿ ಶಾಸಕರಿಬ್ಬರೂ ಜತೆಯಲ್ಲಿ ವೇದಿಕೆ ಹಂಚಿಕೊಂಡಿದ್ದು ಸಭಿಕರಲ್ಲಿ ಕುತೂಹಲ ಮೂಡಿಸಿತ್ತು.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…