ಆಂದೋಲನ 50

ಒಂದೇ ವೇದಿಕೆಯಲ್ಲಿ ಮೂರೂ ರಾಜಕೀಯ ಪಕ್ಷಗಳ ನಾಯಕರು

ಮೈಸೂರು: ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ‘ಆಂದೋಲನ ೫೦ಸಾರ್ಥಕ ಪಯಣ’ ಕಾರ್ಯಕ್ರಮದ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ಬಿಜೆಪಿಯ ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್, ಕಾಂಗ್ರೆಸ್‌ನ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತಾಪಂ ಮಾಜಿ ಅಧ್ಯಕ್ಷ ಆರ್.ಚೆಲುವರಾಜು, ಜಾತ್ಯತೀತ ಜನತಾದಳದ ಶಾಸಕ ಎಂ.ಅಶ್ವಿನ್‌ಕುಮಾರ್ ಅವರು ಒಟ್ಟಿಗೆ ಬೆರೆತು ಉಭಯ ಕುಶಲೋಪರಿ ವಿಚಾರಿಸಿಕೊಂಡರು. ಸಜ್ಜನ, ಸರಳತೆಯ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ತಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣೆಗೆ ಸಜ್ಜಾಗುತ್ತಿರುವ ಹಾಲಿ-ಮಾಜಿ ಶಾಸಕರಿಬ್ಬರೂ ಜತೆಯಲ್ಲಿ ವೇದಿಕೆ ಹಂಚಿಕೊಂಡಿದ್ದು ಸಭಿಕರಲ್ಲಿ ಕುತೂಹಲ ಮೂಡಿಸಿತ್ತು.

andolanait

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

23 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

23 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

23 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

24 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

24 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

24 hours ago