ಆಂದೋಲನ 50

ನಂಜನಗೂಡಿನ ಸುಪ್ರಸಿದ್ಧ ಪ್ರದರ್ಶನಾತ್ಮಕ ಕಲೆಗಳು

ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಜಾನಪದ ಕಲೆ ಕೋಲಾಟದಲ್ಲಿಯೂ ಈ ಗ್ರಾಮದವರು ನೈಪುಣ್ಯವನ್ನು ಸಾಣಿಸಿ ದರು. ಇದಲ್ಲದೆ, ಹಸೆಹಾಡು, ಆರತಿ ಹಾಡು, ಬೀರಪದ, ಸೋಬಾನೆ ಹಾಡುಗಳು, ನಂಜುಂಡೇಶ್ವರ, ಮಲೆಮಹದೇಶ್ವರ, ಬಿಳಿಗಿರಿ ರಂಗಪ್ಪ, ಬಾಲನಾಗಮ್ಮ, ಬಸವಣ್ಣ, ಅಕ್ಕಮಹಾದೇವಿ ಮುಂತಾದವರ ಕಥೆ ಹೇಳುವ ಹಾಡುಗಳು ಮೊದಲಾಗಿ ಅನೇಕ ಬಗೆಯ ಜಾನಪ ದ ಗೀತೆಗಳ ಸರಕು ಇಲ್ಲಿನ ಜನರಲ್ಲಿವೆ.

andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

10 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

10 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

10 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

10 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

11 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

11 hours ago