ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…