ಆಂದೋಲನ 50

ನಂಜನಗೂಡಿನ ಸುಪ್ರಸಿದ್ಧ ಪ್ರದರ್ಶನಾತ್ಮಕ ಕಲೆಗಳು

ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಜಾನಪದ ಕಲೆ ಕೋಲಾಟದಲ್ಲಿಯೂ ಈ ಗ್ರಾಮದವರು ನೈಪುಣ್ಯವನ್ನು ಸಾಣಿಸಿ ದರು. ಇದಲ್ಲದೆ, ಹಸೆಹಾಡು, ಆರತಿ ಹಾಡು, ಬೀರಪದ, ಸೋಬಾನೆ ಹಾಡುಗಳು, ನಂಜುಂಡೇಶ್ವರ, ಮಲೆಮಹದೇಶ್ವರ, ಬಿಳಿಗಿರಿ ರಂಗಪ್ಪ, ಬಾಲನಾಗಮ್ಮ, ಬಸವಣ್ಣ, ಅಕ್ಕಮಹಾದೇವಿ ಮುಂತಾದವರ ಕಥೆ ಹೇಳುವ ಹಾಡುಗಳು ಮೊದಲಾಗಿ ಅನೇಕ ಬಗೆಯ ಜಾನಪ ದ ಗೀತೆಗಳ ಸರಕು ಇಲ್ಲಿನ ಜನರಲ್ಲಿವೆ.

andolana

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

4 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

5 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

5 hours ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

5 hours ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 hours ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

5 hours ago