ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…