ಆಂದೋಲನ 50

ನಂಜನಗೂಡಿನ ಸುಪ್ರಸಿದ್ಧ ಪ್ರದರ್ಶನಾತ್ಮಕ ಕಲೆಗಳು

ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಜಾನಪದ ಕಲೆ ಕೋಲಾಟದಲ್ಲಿಯೂ ಈ ಗ್ರಾಮದವರು ನೈಪುಣ್ಯವನ್ನು ಸಾಣಿಸಿ ದರು. ಇದಲ್ಲದೆ, ಹಸೆಹಾಡು, ಆರತಿ ಹಾಡು, ಬೀರಪದ, ಸೋಬಾನೆ ಹಾಡುಗಳು, ನಂಜುಂಡೇಶ್ವರ, ಮಲೆಮಹದೇಶ್ವರ, ಬಿಳಿಗಿರಿ ರಂಗಪ್ಪ, ಬಾಲನಾಗಮ್ಮ, ಬಸವಣ್ಣ, ಅಕ್ಕಮಹಾದೇವಿ ಮುಂತಾದವರ ಕಥೆ ಹೇಳುವ ಹಾಡುಗಳು ಮೊದಲಾಗಿ ಅನೇಕ ಬಗೆಯ ಜಾನಪ ದ ಗೀತೆಗಳ ಸರಕು ಇಲ್ಲಿನ ಜನರಲ್ಲಿವೆ.

andolana

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago