ಆಂದೋಲನ 50

ನಂಜನಗೂಡಿನ ಸುಪ್ರಸಿದ್ಧ ಪ್ರದರ್ಶನಾತ್ಮಕ ಕಲೆಗಳು

ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಜಾನಪದ ಕಲೆ ಕೋಲಾಟದಲ್ಲಿಯೂ ಈ ಗ್ರಾಮದವರು ನೈಪುಣ್ಯವನ್ನು ಸಾಣಿಸಿ ದರು. ಇದಲ್ಲದೆ, ಹಸೆಹಾಡು, ಆರತಿ ಹಾಡು, ಬೀರಪದ, ಸೋಬಾನೆ ಹಾಡುಗಳು, ನಂಜುಂಡೇಶ್ವರ, ಮಲೆಮಹದೇಶ್ವರ, ಬಿಳಿಗಿರಿ ರಂಗಪ್ಪ, ಬಾಲನಾಗಮ್ಮ, ಬಸವಣ್ಣ, ಅಕ್ಕಮಹಾದೇವಿ ಮುಂತಾದವರ ಕಥೆ ಹೇಳುವ ಹಾಡುಗಳು ಮೊದಲಾಗಿ ಅನೇಕ ಬಗೆಯ ಜಾನಪ ದ ಗೀತೆಗಳ ಸರಕು ಇಲ್ಲಿನ ಜನರಲ್ಲಿವೆ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

6 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

19 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

19 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

19 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

19 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

19 hours ago