ನಂಜನಗೂಡು ತಾಲ್ಲೂಕಿನಲ್ಲಿ ವಿವಿಧ ಪ್ರ ದರ್ಶಕ ಕಲೆಗಳು ಪ್ರಸಿ ದ್ಧವಾಗಿದ್ದು, ಮೈಸೂರು ದಸರಾ ಮಹೋತ್ಸ ದ ಜಂಬೂಸವಾರಿಯಲ್ಲಿ ಕೂಡ ಹಲವು ಕಲಾವಿದರು ವಿವಿಧ ಕಲೆಗಳನ್ನು ಪ್ರ ದರ್ಶಿಸಿದ್ದಾರೆ. ಉದಾಹರಣೆಗೆ ತಾಲ್ಲೂಕಿನ ಹೆಡತಲೆ ಗ್ರಾಮ ದಲ್ಲಿ ವೀರನಮಕ್ಕಳ ಕುಣಿತ, ಬಯಲಾಟ, ಕೋಲಾಟ, ಬೀಸು ಕಂಸಾಳೆ ನೃತ್ಯ, ನಂದಿಧ್ವಜ ಕುಣಿತ ಮುಂತಾದ ಪ್ರ ದರ್ಶನ ಕಲೆಗಳು ಸಾಕಷ್ಟು ಜನ್ರ೨ಯತೆ ಗಳಿಸಿವೆ. ಹಿಂದೆ ಈ ಊರಿನಲ್ಲಿ ಸುಗ್ಗಿಯ ಕಾಲ ದಲ್ಲಿ ತಪ೩ ದೇ, ರಾತ್ರಿ ಬೆಳಗೂ ಬಯಲಾಟ ನಡೆಯುತ್ತಿತ್ತಂತೆ. ಇಂದು ಅವುಗಳ ಸ್ಥಾನವನ್ನು ಎರಡು, ಮೂರು ಗಂಟೆಗಳಲ್ಲಿ ಮುಗಿಯುವ ಸಾಮಾಜಿಕ ನಾಟಕಗಳು ಆಕ್ರಮಿಸಿಕೊಂಡಿವೆ. ಹಿಂದಿನ ಬಯಲಾಟದ ಪದಗಳಲ್ಲಿ ಕೆಲವನ್ನು ಮಹಿಳೆಯರೂ ಸೇರಿದಂತೆ ಕೆಲವರು ಮಾತ್ರ ಹಾಡುತ್ತಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…