ಆಂದೋಲನ 50

‘ಆಂದೋಲನ 50- ಸಾರ್ಥಕ ಪಯಣ’ಕ್ಕೆ ಸಾಕ್ಷಿಯಾದ ಜನಸ್ತೋಮ

ತಿ.ನರಸೀಪುರ: ಪಟ್ಟಣದಲ್ಲಿ ನಡೆದ ‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಹಲವು ಸಂಘಟನೆಗಳು ಪದಾಧಿಕಾರಿಗಳು, ರಾಜಕೀಯ ಮುಖಂಡರು, ಜನಸಾಮಾನ್ಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ, ಪಟ್ಟಣದ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದ ಅರ್ಚಕ ದೊರೆಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುಧಾ ಮಹದೇವಯ್ಯ, ಸದಾನಂದ, ಟಿ.ಎನ್.ಗುರುಪ್ರಸಾದ್, ರವೀಂದ್ರ ಕುಮಾರ್, ಮೂಗೂರು ಜಯಣ್ಣ, ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು, ಕೆ.ಎನ್.ಪ್ರಭುಸ್ವಾಮಿ, ವಿದ್ಯೋದಯ ಶಿಕ್ಷಣ ಸಂಸ್ಥೆಯ ಕೆ.ಪಿ.ಉದಯ್ ಕುಮಾರ್‌, ಶಿವನಂಜಪ್ಪ, ಮೂಗೂರು ಕುಮಾರಸ್ವಾಮಿ, ಮಮತಾ ಶಿವಪ್ರಸಾದ್.
ತಿ.ನರಸೀಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಬಸವರಾಜು, ಪಿ ಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ವಜ್ರೇಗೌಡ, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಮಾಜಿ ಸದಸ್ಯರಾದ ರಾಮಲಿಂಗು, ಚಂದ್ರಶೇಖರ್, ಪಿ.ಸ್ವಾಮಿನಾಥ್ ಗೌಡ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷ ಪುಟ್ಟರಾಜು, ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಯ್ಯ, ಸಿ.ಬಿ.ಹುಂಡಿ ಪ್ರಕಾಶ್, ಅಕ್ಕೂರು ಗುರುಮೂರ್ತಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವಣ್ಣ, ಮಹದೇವಸ್ವಾಮಿ, ವಾಟಾಳು ನಾಗೇಶ್, ಕಾಂಗ್ರೆಸ್ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಪ್ರದೀಪ್, ತಾಯೂರು ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ನಿರಂಜನ್, ಸತೀಶ್, ಮರಯ್ಯ, ತಲಕಾಡು ಮಹದೇವ, ಕಂಪ್ಯೂಟರ್ ನವೀನ್.
ಪುರಸಭಾ ಸದಸ್ಯ ಎಸ್.ಕೆ.ಕಿರಣ್, ಷಡಕ್ಷರಿ, ಪುಟ್ಟಬುದ್ಧಿ, ಸಾಲುಸ್ವಾಮಿ, ಕರುವಟ್ಟಿ ಬಸವರಾಜು, ಸೋಸಲೆ ಪರಶಿವಮೂರ್ತಿ, ಕೆಬ್ಬೆ ಶಿವಸ್ವಾಮಿ, ಕೃಷ್ಣಪ್ಪ, ರಂಗಸ್ವಾಮಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೆಹುಂಡಿ ಮಹೇಶ್, ಲತಾ ಜಗದೀಶ್, ಗ್ರಾಮ ಪಂಚಾಯಿತಿ ಸದಸ್ಯ ಮಹದೇವಸ್ವಾಮಿ, ಚೌಹಳ್ಳಿ ಸಿದ್ದರಾಜು, ಬಿಜೆಪಿ ಕ್ಷೇತ್ರ ಅಧ್ಯಕ್ಷ ಲೋಕೇಶ್ ನಾಯಕ್, ಸಿದ್ದಮಲ್ಲಪ್ಪ, ಕುರುಬೂರು ಮಂಜು, ನಂಜುಂಡಸ್ವಾಮಿ, ಅರುಣ್ ಗೌಡ, ಶೇಖರ್ ದದ್ದೂರಿ, ಶಿಕ್ಷಕ ಪರಮೇಶ್.
ಜಾತ್ಯತೀತ ಜನತಾದಳ ತಿ.ನರಸೀಪುರ ವಿಧಾನಸಭಾ ಕ್ಷೇತ್ರಾಧ್ಯಕ್ಷ ಚಿನ್ನಸ್ವಾಮಿ, ಶಂಬುದೇವನಪುರ ರಮೇಶ್, ಸೋಸಲೆ ರಾಜೇಶ್, ರಾಜಣ್ಣ, ತಲಕಾಡು ಮಾದೇಶ್, ಧರ್ಮಸ್ಥಳ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಮೇಲ್ವಿಚಾರಕಿ ಪವಿತ್ರ, ಕೃಷಿ ಅಧಿಕಾರಿ ಕುಮಾರ್, ತಾಯೂರು ಸಾಗರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರ್ ಮೂರ್ತಿ, ಉಪನ್ಯಾಸಕ ಮೂಗೂರು ಕುವಾರಸ್ವಾಮಿ, ಹೋಟೆಲ್ ರಾಜಣ್ಣ, ಜಿ.ಎಲ್.ಉಮೇಶ್, ಹೊಸೂರು ಹುಂಡಿ ತೋಂಟೇಶ್, ಸೇವಾಶ್ರಯ ಫೌಂಡೇಶನ್ ಅಧ್ಯಕ್ಷ ಮಣಿಕಂಠರಾಜ್ ಗೌಡ, ಕೆ.ಜಿ.ಸುರೇಶ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

9 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

25 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

42 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

55 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago